AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಸಿಎಂ ಪಿಣರಾಯಿ ಮಗಳ ಮತ್ತೊಂದು ಮದುವೆ ಫಿಕ್ಸ್, ವರ ಯಾರು?

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ ಅವರ ವಿವಾಹ, CPI(M) ರಾಜ್ಯ ಸಮಿತಿ ಸದಸ್ಯ ಪಿಎ ಮೊಹಮದ್ ರಿಯಾಸ್ ಜೊತೆ ಶೀಘ್ರದಲ್ಲೇ ನೆರವೇರಲಿದೆ. ಜೂನ್ 15ರಂದು ವೀಣಾ, ಮೊಹಮದ್ ಮದುವೆ ನಡೆಯಲಿದೆ ಎಂದು ಎರಡೂ ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಮಾರಿ ಕೊರೊನಾದಿಂದ ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಮದುವೆ ಕಾರ್ಯಕ್ರಮಗಳಿಗೆ 50ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಹಾಗಾಗಿ ಸರಳವಾಗಿ ಮದುವೆಯಾಗಲು ವೀಣಾ, ಮೊಹಮದ್ ಕಡೆಯ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊಹಮದ್ ರಿಯಾಸ್ ಅವರು  CPI(M) ಯುವ […]

ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಸಿಎಂ ಪಿಣರಾಯಿ ಮಗಳ ಮತ್ತೊಂದು ಮದುವೆ ಫಿಕ್ಸ್, ವರ ಯಾರು?
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 10, 2020 | 2:32 PM

Share

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ ಅವರ ವಿವಾಹ, CPI(M) ರಾಜ್ಯ ಸಮಿತಿ ಸದಸ್ಯ ಪಿಎ ಮೊಹಮದ್ ರಿಯಾಸ್ ಜೊತೆ ಶೀಘ್ರದಲ್ಲೇ ನೆರವೇರಲಿದೆ. ಜೂನ್ 15ರಂದು ವೀಣಾ, ಮೊಹಮದ್ ಮದುವೆ ನಡೆಯಲಿದೆ ಎಂದು ಎರಡೂ ಕುಟುಂಬಸ್ಥರು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾದಿಂದ ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಮದುವೆ ಕಾರ್ಯಕ್ರಮಗಳಿಗೆ 50ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಹಾಗಾಗಿ ಸರಳವಾಗಿ ಮದುವೆಯಾಗಲು ವೀಣಾ, ಮೊಹಮದ್ ಕಡೆಯ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊಹಮದ್ ರಿಯಾಸ್ ಅವರು  CPI(M) ಯುವ ಘಟಕ ಡೆಮಾಕ್ರೆಟಿಕ್‌ ಯೂತ್‌ ಫೆಡರೇ­ಷನ್‌ ಆಫ್‌ ಇಂಡಿಯಾ (DYFI) ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ.

ಸಿಎಂ ಪಿಣರಾಯಿ ವಿಜಯನ್ ಮಗಳು ವೀಣಾ ಟೆಕ್ಕಿಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಮೊದಲಿನಿಂದಲೂ ರಾಜಕೀಯದಿಂದ ದೂರು ಉಳಿದಿದ್ದಾರೆ. ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ.

ಇಬ್ಬರಿಗೂ ಇದು ಎರಡನೇ ಮದುವೆ: ಇಬ್ಬರಿಗೂ ಸಹ ಇದು ಎರಡನೇ ಮದುವೆಯಾಗಿದೆ. ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದಾರೆ. ಮೊಹಮದ್ ರಿಯಾಸ್ ಅವರು 2015ರಲ್ಲಿ ಮೊದಲ ಪತ್ನಿ ಡಾ.ಸಮೀಹಾ ಅವರಿಂದ ದೂರವಾಗಿದ್ದರು. ರಿಯಾಸ್​ಗೆ ಇಬ್ಬರು ಪುತ್ರಿಯರಿದ್ದಾರೆ. ವೀಣಾ ಅವರಿಗೂ ಒಬ್ಬ ಪುತ್ರನಿದ್ದು, ಪತಿಯಿಂದ 5 ವರ್ಷಗಳಿಂದಲೂ ದೂರವಿದ್ದಾರೆ.

Published On - 12:07 pm, Wed, 10 June 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್