AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಗ್ರಾಹಕರಿಗೆ ಮತ್ತೊಂದು ಶಾಕ್

ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಸಾರ್ವಜನಿಕರಿಗೆ ಮತ್ತೊಂದು ಆರ್ಥಿಕ ಹೊರೆಯಾಗಿ ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ಬೆಲೆಯೂ ಏರಿಕೆಯಾಗಿದ್ದು, ಬೆಂಗಳೂರಿನೂರಿನಲ್ಲಿ ಪ್ರತಿ ಕೆಜಿಗೆ 10 ರೂ. ಹೆಚ್ಚಳ ನಿರೀಕ್ಷೆಯಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್‌ ಚೀನಾ ಭೇಟಿ ವೇಳೆ ಜಾಗತಿಕ ಸಹಭಾಗಿತ್ವಕ್ಕೆ ಕ್ಸಿ ಜಿನ್‌ಪಿಂಗ್ ಕರೆ ನೀಡಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿಗೆ 74 ಮಂದಿ ಬಲಿಯಾಗಿದ್ದಾರೆ.

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಗ್ರಾಹಕರಿಗೆ ಮತ್ತೊಂದು ಶಾಕ್
ಕೇರಳ ಸಿಎಂ ವಿ.ಡಿ.ಸತೀಶನ್
ಅಕ್ಷಯ್​ ಪಲ್ಲಮಜಲು​​
|

Updated on:May 14, 2026 | 2:31 PM

Share

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 10 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

ಕೇರಳಂ ಸಿಎಂ ಆಯ್ಕೆ:

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸಿದ ಹತ್ತು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಖ್ಯಮಂತ್ರಿ ಅಭ್ಯರ್ಥಿಯ ಗೊಂದಲಕ್ಕೆ ತೆರೆ ಎಳೆದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ವಿ.ಡಿ.ಸತೀಶನ್ (V.D. Satheesan) ಅವರನ್ನು ಎಐಸಿಸಿ ಇಂದು (ಮೇ 14) ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿಗಳು ನಡೆದಿತ್ತು. ವೇಣುಗೋಪಾಲ್​​​ ಕೂಡ ಈ ಮುಂಚೂಣಿಯಲ್ಲಿ ಇದ್ದರು.

ಅಡುಗೆ ಎಣ್ಣೆ ಬೆನ್ನಲ್ಲೇ ಈಗ ಅಕ್ಕಿ ದರವೂ ಏರಿಕೆ:

ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯು ಸಾರ್ವಜನಿಕರ ಬಜೆಟ್‌ ಅನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಯ ಬೆಲೆ ಗಗನಕ್ಕೇರಿತ್ತು, ಇದರ ಬೆನ್ನಲ್ಲೇ ಈಗ ದೈನಂದಿನ ಆಹಾರವಾದ ಅಕ್ಕಿಯ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 5 ರಿಂದ 10 ರೂಪಾಯಿವರೆಗೆ ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.

ಇದನ್ನೂ ಓದಿ: ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕರೆ!

ಜಗತ್ತಿನ ಎರಡು ಬಲಿಷ್ಠ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾ ಪರಸ್ಪರ ಪ್ರತಿಸ್ಪರ್ಧಿಗಳಾಗುವ ಬದಲು ಪಾಲುದಾರರಾಗಬೇಕು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರತಿಪಾದಿಸಿದ್ದಾರೆ. ಬೀಜಿಂಗ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಸಿದ ದ್ವಿಪಕ್ಷೀಯ ಸಭೆಯಲ್ಲಿ ಅವರು ಈ ಮಹತ್ವದ ಸಂದೇಶ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 14 May 26

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು