AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ
ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ
Skanda
| Edited By: |

Updated on: Dec 11, 2020 | 7:28 PM

Share

ಕೊಚ್ಚಿ: ಕೊವಿಡ್​ ಹೊಡೆತದಿಂದ ತತ್ತರಿಸಿ ಕೊಂಚ ಚೇತರಿಸಿಕೊಳ್ಳುತ್ತಿರುವ ಕೇರಳದಲ್ಲಿ ಮತ್ತೊಂದು ಹೊಸ ಸೋಂಕು ಪತ್ತೆಯಾಗಿದೆ. ಮಲೇರಿಯಾಕ್ಕೆ ಕಾರಣವಾಗಿರುವ ಪರಾವಲಂಬಿ ಪ್ಲಾಸ್ಮೋಡಿಯಂನ ರೂಪಾಂತರ ‘ಪ್ಲಾಸ್ಮೋಡಿಯಂ ಓವಲ್​’ (Plasmodium ovale) ಕಂಡುಬಂದಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಸೈಲಜಾ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಅಪರೂಪದ ಸೋಂಕು ಇದಾಗಿದ್ದು ಸುಡಾನ್​ನಿಂದ ಆಗಮಿಸಿದ ಒಬ್ಬ ಸೈನಿಕನಲ್ಲಿ ಕಂಡುಬಂದಿದೆ. ಸದ್ಯ ಆತನನ್ನು ಕಣ್ಣೂರಿನ ಜಿಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವರು ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಸೂಕ್ತ ವೈದ್ಯಕೀಯ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಎಲ್ಲದಕ್ಕೂ ಮುನ್ನ ಇದು ಹರಡದಂತೆ ಎಚ್ಚರಿಕೆ ವಹಿಸುವತ್ತ ಗಮನ ಹರಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಈ ಹಿಂದೆ ಕೊರೊನಾ ಹಾಗೂ ನಿಫಾ ವೈರಸ್​ನ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!