AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ದೂರದರ್ಶನದ ನೇರ ಪ್ರಸಾರದ ವೇಳೆ ಕುಸಿದುಬಿದ್ದು ಕೃಷಿ ತಜ್ಞ ಸಾವು

ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೃಷಿ ತಜ್ಞ ಅವರು ಶುಕ್ರವಾರ ದೂರದರ್ಶನದಲ್ಲಿ ನೇರ ಪ್ರಸಾರದ ವೇಳೆ ಕುಸಿದುಬಿದ್ದು ನಿಧನರಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ಕೇರಳ: ದೂರದರ್ಶನದ ನೇರ ಪ್ರಸಾರದ ವೇಳೆ ಕುಸಿದುಬಿದ್ದು ಕೃಷಿ ತಜ್ಞ ಸಾವು
ದಾಸ್​Image Credit source: NDTV
ನಯನಾ ರಾಜೀವ್
|

Updated on: Jan 13, 2024 | 3:12 PM

Share

ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೃಷಿ ತಜ್ಞ ಅವರು ಶುಕ್ರವಾರ ದೂರದರ್ಶನದಲ್ಲಿ ನೇರ ಪ್ರಸಾರದ ವೇಳೆ ಕುಸಿದುಬಿದ್ದು ನಿಧನರಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ತಜ್ಞರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ದಾಸ್ ಅವರು ಕೇರಳ ಫೀಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಸೇವೆ ಸಲ್ಲಿಸಿದರು ಮತ್ತು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂವಹನ ಕೇಂದ್ರದ ಮುಖ್ಯಸ್ಥರಾಗಿದ್ದರು. ದೂರದರ್ಶನ ಕೃಷಿ ದರ್ಶನ ಕಾರ್ಯಕ್ರಮವು ಶುಕ್ರವಾರ ಸಂಜೆ 6.30ರ ಸುಮಾರಿಗೆ ನಡೆಯಿತು.

ಮತ್ತಷ್ಟು ಓದಿ: ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

ಲೈವ್ ಟಿವಿ ಕಾರ್ಯಕ್ರಮದ ಸಮಯದಲ್ಲಿ, ಕೃಷಿ ತಜ್ಞರು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುವ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಆಗಾಗ ಭಾಗವಹಿಸುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ