AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು. ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು […]

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?
KUSHAL V
| Edited By: |

Updated on:Jul 12, 2020 | 2:18 PM

Share

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು.

ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು ಸಹ ಇದ್ದರು ಎಂದು ಹೇಳಲಾಗ್ತಿದೆ. ಹೀಗಾಗಿ, ಕೇರಳದಿಂದ ಅಷ್ಟು ಸುಲಭವಾಗಿ ಪಾರಾಗಲು ಇವರಿಗೆ ಅಲ್ಲಿನ ಕೆಲವು ಅಧಿಕಾರಿಗಳು ನೆರೆವಾಗಿರಬಹುದು ಎಂಬ ಗುಮಾನಿ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ತನಿಖೆಯಲ್ಲಿ ಇದರ ಬಗ್ಗೆ ಗೊತ್ತಾಗುವುದು ಎಂದು ಹೇಳಲಾಗಿದೆ.

Published On - 11:04 am, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!