AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು. ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು […]

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?
KUSHAL V
| Edited By: |

Updated on:Jul 12, 2020 | 2:18 PM

Share

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು.

ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು ಸಹ ಇದ್ದರು ಎಂದು ಹೇಳಲಾಗ್ತಿದೆ. ಹೀಗಾಗಿ, ಕೇರಳದಿಂದ ಅಷ್ಟು ಸುಲಭವಾಗಿ ಪಾರಾಗಲು ಇವರಿಗೆ ಅಲ್ಲಿನ ಕೆಲವು ಅಧಿಕಾರಿಗಳು ನೆರೆವಾಗಿರಬಹುದು ಎಂಬ ಗುಮಾನಿ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ತನಿಖೆಯಲ್ಲಿ ಇದರ ಬಗ್ಗೆ ಗೊತ್ತಾಗುವುದು ಎಂದು ಹೇಳಲಾಗಿದೆ.

Published On - 11:04 am, Sun, 12 July 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ