AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು. ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು […]

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?
KUSHAL V
| Updated By: |

Updated on:Jul 12, 2020 | 2:18 PM

Share

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು.

ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು ಸಹ ಇದ್ದರು ಎಂದು ಹೇಳಲಾಗ್ತಿದೆ. ಹೀಗಾಗಿ, ಕೇರಳದಿಂದ ಅಷ್ಟು ಸುಲಭವಾಗಿ ಪಾರಾಗಲು ಇವರಿಗೆ ಅಲ್ಲಿನ ಕೆಲವು ಅಧಿಕಾರಿಗಳು ನೆರೆವಾಗಿರಬಹುದು ಎಂಬ ಗುಮಾನಿ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ತನಿಖೆಯಲ್ಲಿ ಇದರ ಬಗ್ಗೆ ಗೊತ್ತಾಗುವುದು ಎಂದು ಹೇಳಲಾಗಿದೆ.

Published On - 11:04 am, Sun, 12 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ