AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು
ಒಂಟೆImage Credit source: Zee News
ನಯನಾ ರಾಜೀವ್
|

Updated on: Jan 18, 2024 | 9:03 AM

Share

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ವಲಪಟ್ಟಣ ಮೂಲದ ವರಣ್ ರಿಜ್ವಾನ್ ಹಾಗೂ ಆತನೊಂದಿಗೆ ಬಂದಿದ್ದ 25 ಮಂದಿ ವಿರುದ್ಧ ಚಾಕರಕಲ್ಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ನಡೆದ ಮದುವೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಟಾಕಿ ಮತ್ತು ಬ್ಯಾಂಡ್‌ನೊಂದಿಗೆ ವರ ಒಂಟೆಯ ಮೇಲೆ ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮದುವೆ ಸಂಭ್ರಮಕ್ಕೆ ವಧುವಿನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ವರನ ಸ್ನೇಹಿತರು ಇದಕ್ಕೆ ಕಿವಿಗೊಡಲಿಲ್ಲ.

ಮತ್ತಷ್ಟು ಓದಿ: ಜೆಸಿಬಿಯಲ್ಲಿ ಮೆರವಣಿಗೆ, ಮಂಟಪದಲ್ಲಿ ಕೋಳಿ ಅಂಕ, ಈ ಸ್ನೇಹಿತರು ಮಾಡುವುದು ಒಂದೆರೆಡಲ್ಲ

ಅತಿಯಾದ ಸಂಭ್ರಮಾಚರಣೆಯಿಂದಾಗಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯನ್ನೂ ಬಂದ್ ಮಾಡಲಾಗಿತ್ತು. ರಸ್ತೆ ತಡೆ ನಿರ್ಮಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಬಲಪ್ರಯೋಗ ಮಾಡಿದರು.

ಒಂಟೆ ಮೆರವಣಿಗೆ, ಪಟಾಕಿ ಸಿಡಿಸುವಿಕೆ ಮತ್ತು ಬ್ಯಾಂಡ್ ಸಂಗೀತದೊಂದಿಗೆ ಜನನಿಬಿಡ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು, ಇದರಿಂದಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಮತ್ತು ಆಂಬ್ಯುಲೆನ್ಸ್ ಸೇರಿದಂತೆ ಹಲವು ವಾಹನಗಳು ಸಿಲುಕಿಕೊಂಡಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ