AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 01, 2023 | 12:04 PM

Share

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ. ಇದೀಗ ವೈದ್ಯನಿಗೆ ಕಪಾಳಮೋಕ್ಷ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಜೈಲಿನಲ್ಲಿದ್ದಾನೆ, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್​ ನಿರಾಕರಿಸಿದೆ.

ನಿಕಲ್ ಪರೀಕ್ಷೆ ಸಮಯದಲ್ಲಿ ವೈದ್ಯರು ಮಹಿಳಾ, ಪುರುಷ ರೋಗಿಯನ್ನು ಸ್ಪರ್ಶಿಸುವುದರಿಂದ ರೋಗಿಗೆ ಇರಿಸುಮುರಿಸು ಉಂಟಾದರೆ ವೈದ್ಯರಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ.

ರೋಗಿಯ ಹೃದಯಬಡಿತವನ್ನು ವೀಕ್ಷಿಸಲು ಎದೆ ಭಾಗವನ್ನು ಸ್ಪರ್ಶಿಸಲೇ ಬೇಕಾಗುತ್ತದೆ, ಇನ್ನೂ ಯಾವುದೇ ರೀತಿಯ ಇತರೆ ಆರೋಗ್ಯ ಸಮಸ್ಯೆಗಳಿದ್ದರೆ ಆ ಭಾಗವನ್ನು ಅನಿವಾರ್ಯವಾಗಿ ಸ್ಪರ್ಶಿಸಿ ಏನಾಗಿದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಇದರಲ್ಲಿ ವೈದ್ಯರ ತಪ್ಪು ಏನೂ ಇರುವುದಿಲ್ಲ.

ಮತ್ತಷ್ಟು ಓದಿ:ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಜನವರಿ 8 ರಂದು ವೈದ್ಯರೊಬ್ಬರು ಅಪಘಾತ ವಿಭಾಗದಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ಚಿಕಿತ್ಸೆ ನೀಡಿದ್ದರು. ಬಳಿಕ ಆ ಮಹಿಳೆಯ ಪತಿ ವೈದ್ಯರ ಕೊರಳಪಟ್ಟಿ ಹಿಡಿದು, ಅವರು ತನ್ನ ಪತ್ನಿಯ ಮೈಮುಟ್ಟಿದ್ದಾರೆ ಎಂದು ಆರೋಪಿಸಿ ಕಪಾಳಮೋಕ್ಷ ಮಾಡಿದ್ದ. ಬಳಿಕ ವೈದ್ಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಇದೀಗ ಆರೋಪಿಗೆ ಕ್ರಿಮಿನಲ್ ಪೂರ್ವಾಪರ ಹೊಂದಿದ್ದಾನೆ ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿದೆ. ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನಂತರ, ವೈದ್ಯರು ಆರೋಪಿಯ ಪತ್ನಿಯನ್ನು ಇಬ್ಬರು ಸಹೋದರಿಯರ ಸಮ್ಮುಖದಲ್ಲಿ ಗಾಯವಾದ ಭಾಗವನ್ನು ನೋಡಿ ಚಿಕಿತ್ಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ