AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 10, 2020 | 8:29 PM

Share

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆದಿದ್ದು ಶೇ 76 ಮತದಾನವಾಗಿದೆ. ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರಗೆ ಎಲ್ಲರಿಗೂ ಮತದಾನ ಮಾಡುವ ಅವಕಾಶ ಕಲ್ಪಿಸಿದ್ದು , 6 ಗಂಟೆಯಿಂದ 7 ಗಂಟೆವರೆಗೆ ಕೋವಿಡ್ ರೋಗಿಗಳಿಗೆ ಮತ್ತು ಕ್ವಾರಂಟೈನ್ ನಲ್ಲಿರುವವರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಸಂಜೆ 6.30ರವರೆಗೆ ಕೋಟ್ಟಯಂನಲ್ಲಿ ಶೇ 73.72, ಎರ್ನಾಕುಳಂನಲ್ಲಿ ಶೇ 76.74, ತ್ರಿಶ್ಶೂರ್​ನಲ್ಲಿ ಶೇ 74.58, ಪಾಲಕ್ಕಾಡ್​ನಲ್ಲಿ ಶೇ 77.53, ವಯನಾಡ್​ನಲ್ಲಿ ಶೇ 79.22ರಷ್ಟು ಮತದಾನವಾಗಿದೆ. ಕೊಚ್ಚಿ, ತ್ರಿಶ್ಶೂರ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಕ್ರಮವಾಗಿ ಶೇ 61.45, ಶೇ 63.39ರಷ್ಟು ಮತದಾನ ದಾಖಲಾಗಿದೆ.

ಎರಡನೇ ಹಂತದ ಮತದಾನದಲ್ಲಿ 47,28,489 ಪುರುಷರು, 51,28,361 ಮಹಿಳೆಯರು, 93  ಟ್ರಾನ್ಸ್ ಜೆಂಡರ್, 265-ಅನಿವಾಸಿ ಭಾರತೀಯರು ಸೇರಿದಂತೆ 98,57,208 ಮತದಾರರಿದ್ದರು.  12,643 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!