AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮೂರನೇ ಹಂತದಲ್ಲಿ ಶೇ 78.64 ಮತದಾನ

ಸೋಮವಾರ ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಮತದಾನ ನಡೆದಿದೆ. 273 ಗ್ರಾಮ ಪಂಚಾಯ್ತಿ, 44 ಮಂಡಲ ಪಂಚಾಯ್ತಿ, ನಾಲ್ಕು ಜಿಲ್ಲಾ ಪಂಚಾಯ್ತಿ 31 ಮುನ್ಸಿಪಲ್​ ಪಂಚಾಯ್ತಿ ಹಾಗೂ 2 ಕಾರ್ಪೋರೇಷನ್​ಗಳಿಗೆ ಮತದಾನ ಆಗಿದೆ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮೂರನೇ ಹಂತದಲ್ಲಿ ಶೇ 78.64 ಮತದಾನ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 9:53 PM

Share

ಕಾಸರಗೋಡು: ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ಶೇ. 78.64 ಮತದಾನವಾಗಿದೆ.

ಸೋಮವಾರ ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಮತದಾನ ನಡೆದಿದೆ. 273 ಗ್ರಾಮ ಪಂಚಾಯ್ತಿ, 44 ಮಂಡಲ ಪಂಚಾಯ್ತಿ, ನಾಲ್ಕು ಜಿಲ್ಲಾ ಪಂಚಾಯ್ತಿ 31 ಮುನ್ಸಿಪಲ್​ ಪಂಚಾಯ್ತಿ ಹಾಗೂ 2 ಕಾರ್ಪೋರೇಷನ್​ಗಳಿಗೆ ಮತದಾನ ಆಗಿದೆ.

ಈ ಪೈಕಿ ಮಲಪ್ಪುರಂನಲ್ಲಿ ಶೇ.78.10, ಕೋಯಿಕ್ಕೋಡ್​-ಶೇ.77.95, ಕಣ್ಣೂರು ಶೇ.77.49, ಕಾಸರಗೋಡು ಶೇ.76.27 ಮತದಾನ ನಡೆದಿದೆ. ಕೋಯಿಕ್ಕೋಡ್​ ಕಾರ್ಪೋರೇಷನ್​ ಶೇ.69.07 ಹಾಗೂ ಕಣ್ಣೂರು ಕಾರ್ಪೋರೇಷನ್ ಶೇ.69.51 ಮತದಾನ ನಡೆದಿದೆ.

ಮೊದಲ ಹಂತದ ಮತದಾನದಲ್ಲಿ ಶೇ. 73.12 ಹಾಗೂ ಎರಡನೇ ಹಂತದಲ್ಲಿ ಶೇ.76.78 ಮತದಾನ ನಡೆದಿತ್ತು. ಇದಕ್ಕೆ ಹೋಲಿಕೆ ಮಾಡಿದರೆ, ಮೂರನೇ ಹಂತದಲ್ಲಿ ಹೆಚ್ಚು ಮತದಾನ ಆದಂತಾಗಿದೆ.

ಇನ್ನು, ಕೆಲವೆಡೆ ಘರ್ಷಣೆ ಆದ ಬಗ್ಗೆಯೂ ವರದಿ ಆಗಿದೆ. ಯುಡಿಎಫ್​ ಹಾಗೂ ಎಲ್​ಡಿಎಫ್​ ಕಾರ್ಯಕರ್ತರ ನಡುವೆ ಮಲಪ್ಪುರಂನಲ್ಲಿ ಮಾತಿನ ಚಕಮಕಿ ಏರ್ಪಟ್ಟಿದೆ. ಉಳಿದಂತೆ, ಬಹುತೇಕ ಕಡೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆದಿದೆ.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ