AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಳಿನ ಕಥೆ.. ಇದು ನಿಜಕ್ಕೂ ಹೃದಯವಿದ್ರಾವಕ: ನೀವೇ ಓದಿ ನೋಡಿ

ತಿರುವನಂತಪುರಂ: ಭೂಕುಸಿತದಲ್ಲಿ ಹೆತ್ತ ಮಗನನ್ನು ಕಳೆದುಕೊಂಡ ವ್ಯಕ್ತಿಯೊಬ್ಬ ಪ್ರತಿನಿತ್ಯ ಆತನ ಮೃತದೇಹಕ್ಕಾಗಿ ಘಟನಾಸ್ಥಳದಲ್ಲಿ ಸತತ 40 ದಿನಗಳಿಂದ ಹುಡುಕಾಟ ನಡೆಸುತ್ತಿರುವ ಹೃದಯವಿದ್ರಾವಕ ಘಟನೆ ಕೇರಳದ ಪೆಟ್ಟಿಮುಡಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್​ನಲ್ಲಿ ಪೆಟ್ಟಿಮುಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸುಮಾರು 70 ಜನ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಅದರಲ್ಲಿ ವ್ಯಕ್ತಿಯ 22 ವರ್ಷದ ಮಗನೂ ಸಹ ಒಬ್ಬ. ಹಲವಾರು ದಿನಗಳ ತನಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಯುವಕನ ಮೃತದೇಹ ದೊರೆತಿರಲಿಲ್ಲ. ಹಾಗಾಗಿ, ಅಧಿಕಾರಿಗಳು ಶೋಧಕಾರ್ಯವನ್ನು ಸ್ಥಗಿತಗೊಳಿಸಿದ್ದರು. ಹೆತ್ತ ಕರುಳು ಕೇಳಬೇಕಲ್ಲ.. […]

ಕರುಳಿನ ಕಥೆ.. ಇದು ನಿಜಕ್ಕೂ ಹೃದಯವಿದ್ರಾವಕ: ನೀವೇ ಓದಿ ನೋಡಿ
KUSHAL V
| Edited By: |

Updated on: Sep 22, 2020 | 4:23 PM

Share

ತಿರುವನಂತಪುರಂ: ಭೂಕುಸಿತದಲ್ಲಿ ಹೆತ್ತ ಮಗನನ್ನು ಕಳೆದುಕೊಂಡ ವ್ಯಕ್ತಿಯೊಬ್ಬ ಪ್ರತಿನಿತ್ಯ ಆತನ ಮೃತದೇಹಕ್ಕಾಗಿ ಘಟನಾಸ್ಥಳದಲ್ಲಿ ಸತತ 40 ದಿನಗಳಿಂದ ಹುಡುಕಾಟ ನಡೆಸುತ್ತಿರುವ ಹೃದಯವಿದ್ರಾವಕ ಘಟನೆ ಕೇರಳದ ಪೆಟ್ಟಿಮುಡಿಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಆಗಸ್ಟ್​ನಲ್ಲಿ ಪೆಟ್ಟಿಮುಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸುಮಾರು 70 ಜನ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಅದರಲ್ಲಿ ವ್ಯಕ್ತಿಯ 22 ವರ್ಷದ ಮಗನೂ ಸಹ ಒಬ್ಬ. ಹಲವಾರು ದಿನಗಳ ತನಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಯುವಕನ ಮೃತದೇಹ ದೊರೆತಿರಲಿಲ್ಲ. ಹಾಗಾಗಿ, ಅಧಿಕಾರಿಗಳು ಶೋಧಕಾರ್ಯವನ್ನು ಸ್ಥಗಿತಗೊಳಿಸಿದ್ದರು.

ಹೆತ್ತ ಕರುಳು ಕೇಳಬೇಕಲ್ಲ.. ಆದರೆ, ಹೆತ್ತ ಕರುಳು ಕೇಳಬೇಕಲ್ಲವೇ. ತನ್ನ ಮಗನ ಮೃತದೇಹ ಸಿಗುವವರೆಗೂ ನಾನು ನೆಮ್ಮದಿಯಾಗಿ ನಿದ್ದೆ ಮಾಡೋಕೆ ಆಗುವುದಿಲ್ಲ. ಅವನ ಮೃತದೇಹವಿಲ್ಲದೆ ಅಂತ್ಯಕ್ರಿಯೆ ಮತ್ತು ಇತರೆ ಕಾರ್ಯಗಳನ್ನು ಹೇಗೆ ನೆರವೇರಿಸೋಕೆ ಸಾಧ್ಯ? ಆದ್ದರಿಂದ ನನ್ನ ಮಗನ ಮೃತದೇಹಕ್ಕಾಗಿ ಜನವರಿಯವರೆಗೂ ಶೋಧಕಾರ್ಯ ನಡೆಸುತ್ತೇನೆ ಎಂದು ಆ ವ್ಯಕ್ತಿ ಹೇಳಿದ್ದಾನಂತೆ.. (Image Courtesy: The News Minute)

ಇದೇ ಆ ಘಟನೆ, ಓದಿ ಈ ಬಾರಿಯೂ ಕೇರಳದಲ್ಲಿ ಮಳೆ ಆರ್ಭಟ.. Red Alert ಭೂಕುಸಿತಕ್ಕೆ 13 ಮಂದಿ ಸಾವು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ