AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Explosion: ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ದಂಪತಿಗೆ ಗಂಭೀರ ಗಾಯ

ಕಣ್ಣೂರಿನಲ್ಲಿ ಸಂಭವಿಸಿರುವುದು ಬಾಂಬ್ ಸ್ಫೋಟ, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

Bomb Explosion: ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ದಂಪತಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Mar 13, 2023 | 6:47 AM

Share

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಈ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ಕಣ್ಣೂರು ಜಿಲ್ಲೆಯ ಕಕ್ಕಯಂಗಡದಲ್ಲಿರುವ ಮುಝಕುನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಣ್ಣೂರಿನಲ್ಲಿ ಸಂಭವಿಸಿರುವುದು ಬಾಂಬ್ ಸ್ಫೋಟ, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಆದ್ರೆ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನಂತರವೇ ಮತ್ತಷ್ಟು ಮಾಹಿತಿ ಹೊರ ಬರಬೇಕಿದೆ. ಪೊಲೀಸರ ಪ್ರಕಾರ, ಸ್ಫೋಟದಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Published On - 6:47 am, Mon, 13 March 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ