AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ

ಕೇರಳದಲ್ಲಿ 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ
ಪಿಣರಾಯಿ ವಿಜಯನ್
TV9 Web
| Edited By: |

Updated on: Sep 19, 2021 | 11:46 AM

Share

ತಿರುವನಂತಪುರಂ: ಕೇರಳದಲ್ಲಿ ನವೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಆನ್​ಲೈನ್ ಕ್ಲಾಸ್​ಗಳು ಮಾತ್ರ ನಡೆಯುತ್ತಿದ್ದವು. ನ. 1ರಿಂದ ರೆಗ್ಯುಲರ್ ಕ್ಲಾಸ್​ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ನಿನ್ನೆ ಶೈಕ್ಷಣಿಕ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪಿಣರಾಯಿ ವಿಜಯನ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ತರಗತಿಗಳನ್ನು ಮೊದಲು ಪುನರಾರಂಭಿಸಬೇಕು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿತ್ತು. ಆದರೆ, 10 ಮತ್ತು 12 ನೇ ತರಗತಿಗಳನ್ನು ಮೊದಲು ಆರಂಭಿಸಬೇಕಾಗಿದೆ. ಆ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಲೇ ಇದ್ದು, ನಿಫಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಇದರಿಂದ ಕೇರಳದ ಗಡಿಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Kerala schools to reopen for Classes 1 to 7 10 and 12 from November 1 amid of Nipah and Covid Scare)

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ