AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ

ಕೇರಳದಲ್ಲಿ 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ
ಪಿಣರಾಯಿ ವಿಜಯನ್
TV9 Web
| Edited By: |

Updated on: Sep 19, 2021 | 11:46 AM

Share

ತಿರುವನಂತಪುರಂ: ಕೇರಳದಲ್ಲಿ ನವೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಆನ್​ಲೈನ್ ಕ್ಲಾಸ್​ಗಳು ಮಾತ್ರ ನಡೆಯುತ್ತಿದ್ದವು. ನ. 1ರಿಂದ ರೆಗ್ಯುಲರ್ ಕ್ಲಾಸ್​ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ನಿನ್ನೆ ಶೈಕ್ಷಣಿಕ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪಿಣರಾಯಿ ವಿಜಯನ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ತರಗತಿಗಳನ್ನು ಮೊದಲು ಪುನರಾರಂಭಿಸಬೇಕು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿತ್ತು. ಆದರೆ, 10 ಮತ್ತು 12 ನೇ ತರಗತಿಗಳನ್ನು ಮೊದಲು ಆರಂಭಿಸಬೇಕಾಗಿದೆ. ಆ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಲೇ ಇದ್ದು, ನಿಫಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಇದರಿಂದ ಕೇರಳದ ಗಡಿಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Kerala schools to reopen for Classes 1 to 7 10 and 12 from November 1 amid of Nipah and Covid Scare)

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು