AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ
ಮೊಬೈಲ್ -ವಿದ್ಯಾರ್ಥಿImage Credit source: Guardian
ನಯನಾ ರಾಜೀವ್
|

Updated on: Jan 22, 2025 | 9:35 AM

Share

ಸಾಮಾನ್ಯವಾಗಿ ಯಾವ ಶಾಲೆಗಳಲ್ಲೂ ಮೊಬೈಲ್​ಗಳೊಟ್ಟಿಗೆ ಮಕ್ಕಳು ಬರುವಂತಿಲ್ಲ, ಅದನ್ನು ವಶಪಡಿಸಿಕೊಂಡು ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಯಾಕೆಂದರೆ ಮಕ್ಕಳು ಮೊಬೈಲ್​ ಕಡೆಗೆ ಗಮನ ಕೊಟ್ಟರೆ ವಿದ್ಯಾಭ್ಯಾಸದಲ್ಲಿ ಹಿಂದುಳಿಯಬೇಕಾಗುತ್ತದೆ. ಹೀಗಾಗಿ ಶಾಲೆ ಹಾಗೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆದರೆ ಮಕ್ಕಳು ಮೊಬೈಲ್​ಗಳನ್ನು ತೆಗೆದುಕೊಂಡು ಶಿಕ್ಷಕರ ಬಳಿ ಸಿಕ್ಕಿಬೀಳುವ ಪ್ರಕರಣಗಳೂ ಹೆಚ್ಚಾಗಿದೆ.

ಅದು ಇದು ಸಬೂಬು ಹೇಳಿ ಅವರಿಂದ ಮೊಬೈಲ್ ವಾಪಸ್ ಪಡೆಯುವುದು ಹೇಗೆ ಎಂಬುದನ್ನು ನೋಡುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಶಿಕ್ಷಕರಿಗೇ ಜೀವ ಬೆದರಿಕೆಯೊಡ್ಡಿದ್ದಾರೆ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ಮತ್ತಷ್ಟು ಓದಿ: ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!

ವಿದ್ಯಾರ್ಥಿಯು ತನ್ನ ಫೋನ್ ತೆಗೆದುಕೊಂಡಾಗ ಆರಂಭದಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಆತನನ್ನು ಪ್ರಾಂಶುಪಾಲರ ಕಚೇರಿಗೆ ಕರೆಸಿಕೊಂಡು, ಶಾಲೆಯಿಂದ ಹೊರಗೆ ಕಾಲಿಟ್ಟರೆ ತನಗೆ ಕೊಲೆ ಮಾಡುವುದಾಗಿ ಹೇಳಿ ಶಿಕ್ಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಶಿಕ್ಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!