AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ.

Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?
ಉಷ್ಣಗಾಳಿImage Credit source: Indian Express
ನಯನಾ ರಾಜೀವ್
|

Updated on: Mar 10, 2023 | 12:01 PM

Share

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ. ವರ್ಷದ ಹಿಂದೆ ಅತಿವೃಷ್ಟಿಯಿಂದ ಕೇರಳ ನಲುಗಿಹೋಗಿತ್ತು, ಇದೀಗ ದಾಖಲೆ ಮುರಿಯುವ ತಾಪಮಾನದಿಂದಾಗಿ ತತ್ತರಿಸಿದೆ. ಕೇರಳದಲ್ಲಿ ಈಗಷ್ಟೇ ಬೇಸಿಗೆ ಆರಂಭವಾಗಿದ್ದರೂ ಕೂಡ ಈಗಾಗಲೇ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದು ಗಂಭೀರ ಆರೋಗ್ಯ ಅಪಾಯವನ್ನುಂಟುಮಾಡುತ್ತದೆ. ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ,ಕೋಳಿಕ್ಕೋಡ್, ಕಣ್ಣೂರಿನಲ್ಲಿ 45-54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿತ್ತು. ದೀರ್ಘಕಾಲದವರೆಗೆ ಸೂರ್ಯನಿಗೆ ಒಡ್ಡಿಕೊಂಡರೆ ಆಯಾಸಕ್ಕೆ ಕಾರಣವಾಗಬಹುದು. ಕರ್ನಾಟಕದ ಕರಾವಳಿ ಭಾಗದಲ್ಲಿ ಕೂಡ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ಉಷ್ಣಗಾಳಿಯಿಂದ ರಕ್ಷಿಸಿಕೊಳ್ಳುವುದು ಹೇಗೆ? ಈ ಹೀಟ್​ ವೇವ್ ಶಾರೀರಿಕ ಒತ್ತಡಕ್ಕೆ ಕಾರಣವಾಗಬಹುದು, ಇದು ಸಾವಿಗೆ ಕಾರಣವಾಗಬಹುದು. ಶಾಖದ ಅಲೆಯ ಸಮಯದಲ್ಲಿ ಪ್ರಭಾವವನ್ನು ಕಡಿಮೆ ಮಾಡಲು ಮಾಡಬೇಕಾದ ವಿಷಯಗಳು ಇಲ್ಲಿವೆ:

ಮತ್ತಷ್ಟು ಓದಿ: Health benefits of Buttermilk: ಶಾಖದ ಅಲೆ ಹೆಚ್ಚಾಗುತ್ತಿದೆ, ಮಜ್ಜಿಗೆ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ

-ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ. -ಬಾಯಾರಿಕೆಯಿಲ್ಲದಿದ್ದರೂ, ಸಾಧ್ಯವಾದಷ್ಟು ಹೆಚ್ಚಾಗಿ ಸಾಕಷ್ಟು ನೀರು ಕುಡಿಯಿರಿ -ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. -ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ -ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ. -ಫ್ಯಾನ್‌ಗಳು, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ. -ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ