AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ

ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ
The youngest Mayor of the country who got married in front of the CM of Kerala, the youngest MLA of Kerala
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 05, 2022 | 3:43 PM

Share

ತಿರುವನಂತಪುರಂ: ತಿರುವನಂತಪುರಂ ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರೂ ಪಕ್ಷದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಅವರ ಕುಟುಂಬಗಳು ಫೆಬ್ರವರಿಯಲ್ಲಿ ಅವರ ಮದುವೆಯನ್ನು ನಿಶ್ಚಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇತರ ಸಿಪಿಎಂ ನಾಯಕರು ಮತ್ತು ಆರ್ಯ ಮತ್ತು ಸಚಿಂದೇವ್ ಅವರ ನಿಕಟ ಸಂಬಂಧಿಗಳು ಸಮಾರಂಭದಲ್ಲಿ ಉಪಸ್ಥಿತಿದ್ದರು. ಉಡುಗೊರೆಗಳನ್ನು ನೀಡಲು ಬಯಸಿವ ಯಾರೂದರೂ ಯಾವುದೇ ಅನಾಥ ಶ್ರಮಕ್ಕೆ ಕೊಡುಗೆ ನೀಡಬಹುದು ಎಂದು ದಂಪತಿಗಳು ಹೇಳಿದ್ದಾರೆ.

ರಾಕೇಂದ್ರನ್ ತಿರುವನಂತಪುರಂ ಮೂಲದವರಾಗಿದ್ದು ಸಚಿನ್ ದೇವ್ ಕೋಯಿಕ್ಕೋಡ್ ಮೂಲದವರು. ರಾಜೇಂದ್ರನ್ ಅವರು 2020ರಲ್ಲಿ 21ನೇ ವಯಸ್ಸಿನಲ್ಲಿ ಮೇಯರ್ ಆಗುವಾಗಲು ತಮ್ಮ ಪದವಿ ಕೋರ್ಸ್ ಮಾಡುತ್ತಿದ್ದರು. 28 ಹರೆಯದ ಸಚಿನ್ ದೇವ್ ಅವರು ಇಂಗ್ಲಿಷ್ ಸಾಹಿತ್ಯ ಪದವೀಧರರಾಗಿದ್ದಾರೆ ಮತ್ತು ಅವರು ಎಲ್​ಎಲ್​ಬಿಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯು ನಡೆಯುತ್ತಿದೆ. ದೇಶದ ಅತ್ಯಂತ ಕಿರಿಯ ಮೇಯರ್ ಮತ್ತು ಕೇರಳದ ಅತ್ಯಂತ ಕಿರಿಯ ಶಾಸಕ ಮದುವೆಗೆ ಕೇರಳ ಸಿಎಂ ಸಾಕ್ಷಿಯಾಗಿದ್ದಾರೆ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!