Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ

ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ
The youngest Mayor of the country who got married in front of the CM of Kerala, the youngest MLA of Kerala
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 05, 2022 | 3:43 PM

ತಿರುವನಂತಪುರಂ: ತಿರುವನಂತಪುರಂ ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರೂ ಪಕ್ಷದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಅವರ ಕುಟುಂಬಗಳು ಫೆಬ್ರವರಿಯಲ್ಲಿ ಅವರ ಮದುವೆಯನ್ನು ನಿಶ್ಚಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇತರ ಸಿಪಿಎಂ ನಾಯಕರು ಮತ್ತು ಆರ್ಯ ಮತ್ತು ಸಚಿಂದೇವ್ ಅವರ ನಿಕಟ ಸಂಬಂಧಿಗಳು ಸಮಾರಂಭದಲ್ಲಿ ಉಪಸ್ಥಿತಿದ್ದರು. ಉಡುಗೊರೆಗಳನ್ನು ನೀಡಲು ಬಯಸಿವ ಯಾರೂದರೂ ಯಾವುದೇ ಅನಾಥ ಶ್ರಮಕ್ಕೆ ಕೊಡುಗೆ ನೀಡಬಹುದು ಎಂದು ದಂಪತಿಗಳು ಹೇಳಿದ್ದಾರೆ.

ರಾಕೇಂದ್ರನ್ ತಿರುವನಂತಪುರಂ ಮೂಲದವರಾಗಿದ್ದು ಸಚಿನ್ ದೇವ್ ಕೋಯಿಕ್ಕೋಡ್ ಮೂಲದವರು. ರಾಜೇಂದ್ರನ್ ಅವರು 2020ರಲ್ಲಿ 21ನೇ ವಯಸ್ಸಿನಲ್ಲಿ ಮೇಯರ್ ಆಗುವಾಗಲು ತಮ್ಮ ಪದವಿ ಕೋರ್ಸ್ ಮಾಡುತ್ತಿದ್ದರು. 28 ಹರೆಯದ ಸಚಿನ್ ದೇವ್ ಅವರು ಇಂಗ್ಲಿಷ್ ಸಾಹಿತ್ಯ ಪದವೀಧರರಾಗಿದ್ದಾರೆ ಮತ್ತು ಅವರು ಎಲ್​ಎಲ್​ಬಿಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯು ನಡೆಯುತ್ತಿದೆ. ದೇಶದ ಅತ್ಯಂತ ಕಿರಿಯ ಮೇಯರ್ ಮತ್ತು ಕೇರಳದ ಅತ್ಯಂತ ಕಿರಿಯ ಶಾಸಕ ಮದುವೆಗೆ ಕೇರಳ ಸಿಎಂ ಸಾಕ್ಷಿಯಾಗಿದ್ದಾರೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ