AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ

ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ
The youngest Mayor of the country who got married in front of the CM of Kerala, the youngest MLA of Kerala
TV9 Web
| Edited By: |

Updated on: Sep 05, 2022 | 3:43 PM

Share

ತಿರುವನಂತಪುರಂ: ತಿರುವನಂತಪುರಂ ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರೂ ಪಕ್ಷದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಅವರ ಕುಟುಂಬಗಳು ಫೆಬ್ರವರಿಯಲ್ಲಿ ಅವರ ಮದುವೆಯನ್ನು ನಿಶ್ಚಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇತರ ಸಿಪಿಎಂ ನಾಯಕರು ಮತ್ತು ಆರ್ಯ ಮತ್ತು ಸಚಿಂದೇವ್ ಅವರ ನಿಕಟ ಸಂಬಂಧಿಗಳು ಸಮಾರಂಭದಲ್ಲಿ ಉಪಸ್ಥಿತಿದ್ದರು. ಉಡುಗೊರೆಗಳನ್ನು ನೀಡಲು ಬಯಸಿವ ಯಾರೂದರೂ ಯಾವುದೇ ಅನಾಥ ಶ್ರಮಕ್ಕೆ ಕೊಡುಗೆ ನೀಡಬಹುದು ಎಂದು ದಂಪತಿಗಳು ಹೇಳಿದ್ದಾರೆ.

ರಾಕೇಂದ್ರನ್ ತಿರುವನಂತಪುರಂ ಮೂಲದವರಾಗಿದ್ದು ಸಚಿನ್ ದೇವ್ ಕೋಯಿಕ್ಕೋಡ್ ಮೂಲದವರು. ರಾಜೇಂದ್ರನ್ ಅವರು 2020ರಲ್ಲಿ 21ನೇ ವಯಸ್ಸಿನಲ್ಲಿ ಮೇಯರ್ ಆಗುವಾಗಲು ತಮ್ಮ ಪದವಿ ಕೋರ್ಸ್ ಮಾಡುತ್ತಿದ್ದರು. 28 ಹರೆಯದ ಸಚಿನ್ ದೇವ್ ಅವರು ಇಂಗ್ಲಿಷ್ ಸಾಹಿತ್ಯ ಪದವೀಧರರಾಗಿದ್ದಾರೆ ಮತ್ತು ಅವರು ಎಲ್​ಎಲ್​ಬಿಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯು ನಡೆಯುತ್ತಿದೆ. ದೇಶದ ಅತ್ಯಂತ ಕಿರಿಯ ಮೇಯರ್ ಮತ್ತು ಕೇರಳದ ಅತ್ಯಂತ ಕಿರಿಯ ಶಾಸಕ ಮದುವೆಗೆ ಕೇರಳ ಸಿಎಂ ಸಾಕ್ಷಿಯಾಗಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ