AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ
ರೈಲುImage Credit source: Deccan Herald
ನಯನಾ ರಾಜೀವ್
|

Updated on: Apr 03, 2024 | 3:30 PM

Share

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಟಿಕೆಟ್ ಕೇಳಿದಾಗ ಆರೋಪಿ ಟಿಟಿಇಯನ್ನು ರೈಲಿನಿಂದ ತಳ್ಳಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಿದ ರೈಲ್ವೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರೈಲು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಆರೋಪಿಗಳು ತ್ರಿಶೂರ್‌ನಿಂದ ಸೂಪರ್‌ಫಾಸ್ಟ್ ರೈಲಿನ ಸ್ಲೀಪರ್ ಕೋಚ್​ಗೆ ಮದ್ಯಪಾನ ಮಾಡಿ ಹತ್ತಿದ್ದ.

ಕಾಯ್ದಿರಿಸಿದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣ ಪಾವತಿಸಬೇಕಾದ ದಂಡದ ಬಗ್ಗೆ ಟಿಟಿಇ ಜತೆಗೆ ಜಗಳವಾಡಿದ್ದ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Big News: ರೈಲಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಟಿಕೆಟ್ ಬುಕ್ ಮಾಡಬೇಕಾ?; ರೈಲ್ವೆ ಇಲಾಖೆಯ ನಿಯಮ ಹೀಗಿದೆ

ಟಿಟಿಇ ರೈಲ್ವೆ ಹಳಿ ಮೇಲೆ ಬಿದ್ದ ತಕ್ಷಣ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ಮತ್ತೊಂದು ರೈಲಿಗೆ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ. ಎರ್ನಾಕುಲಂ-ಪಾಟ್ನಾ ಎಕ್ಸ್​ಪ್ರೆಸ್​ ತ್ರಿಶೂರ್​ ರೈಲು ನಿಲ್ದಾಣದಿಂದ ಹೊರಟ ಬಳಿಕ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?