Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ
ರೈಲುImage Credit source: Deccan Herald
Follow us
ನಯನಾ ರಾಜೀವ್
|

Updated on: Apr 03, 2024 | 3:30 PM

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಟಿಕೆಟ್ ಕೇಳಿದಾಗ ಆರೋಪಿ ಟಿಟಿಇಯನ್ನು ರೈಲಿನಿಂದ ತಳ್ಳಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಿದ ರೈಲ್ವೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರೈಲು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಆರೋಪಿಗಳು ತ್ರಿಶೂರ್‌ನಿಂದ ಸೂಪರ್‌ಫಾಸ್ಟ್ ರೈಲಿನ ಸ್ಲೀಪರ್ ಕೋಚ್​ಗೆ ಮದ್ಯಪಾನ ಮಾಡಿ ಹತ್ತಿದ್ದ.

ಕಾಯ್ದಿರಿಸಿದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣ ಪಾವತಿಸಬೇಕಾದ ದಂಡದ ಬಗ್ಗೆ ಟಿಟಿಇ ಜತೆಗೆ ಜಗಳವಾಡಿದ್ದ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Big News: ರೈಲಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಟಿಕೆಟ್ ಬುಕ್ ಮಾಡಬೇಕಾ?; ರೈಲ್ವೆ ಇಲಾಖೆಯ ನಿಯಮ ಹೀಗಿದೆ

ಟಿಟಿಇ ರೈಲ್ವೆ ಹಳಿ ಮೇಲೆ ಬಿದ್ದ ತಕ್ಷಣ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ಮತ್ತೊಂದು ರೈಲಿಗೆ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ. ಎರ್ನಾಕುಲಂ-ಪಾಟ್ನಾ ಎಕ್ಸ್​ಪ್ರೆಸ್​ ತ್ರಿಶೂರ್​ ರೈಲು ನಿಲ್ದಾಣದಿಂದ ಹೊರಟ ಬಳಿಕ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?