AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ
ಅಮರ್​ಪ್ರೀತ್ ಸಿಂಗ್Image Credit source: India Today
ನಯನಾ ರಾಜೀವ್
|

Updated on: Oct 08, 2023 | 12:47 PM

Share

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಆಗಸ್ಟ್‌ನಲ್ಲಿ, ಭಯೋತ್ಪಾದನಾ ವಿರೋಧಿ ಸಂಸ್ಥೆ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಪಟಿಯಾಲದಲ್ಲಿರುವ ಖಾಲ್ಸಾ ಏಡ್‌ನ ಭಾರತದ ಪ್ರಧಾನ ಕಚೇರಿಯ ಆವರಣದ ಮೇಲೆ ದಾಳಿ ನಡೆಸಿತ್ತು. ಅಮರ್‌ಪ್ರೀತ್ ಸಿಂಗ್ ಮಾಲೀಕತ್ವದ ಕೆಲವು ದಾಖಲೆಗಳು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಸಂಸ್ಥೆ ವಶಪಡಿಸಿಕೊಂಡಿದೆ.

ಮಾರ್ಚ್ 19 ರಂದು ಲಂಡನ್‌ನಲ್ಲಿ ಭಾರತೀಯ ಮಿಷನ್ ಮೇಲೆ ದಾಳಿ ನಡೆದ ನಂತರ ಎನ್‌ಐಎ ತಂಡವು ಪಟಿಯಾಲ ಪ್ರದೇಶದಲ್ಲಿ ನೆಲೆಗೊಂಡಿರುವ ಅಮರ್‌ಪ್ರೀತ್ ಸಿಂಗ್ ಅವರ ಮನೆಯಲ್ಲಿ ಹುಡುಕಾಟ ನಡೆಸಿತ್ತು . ಹಣದ ಮೂಲ ಮತ್ತು ಎನ್‌ಜಿಒಗೆ ಸಂಬಂಧಿಸಿದ ಸ್ವಯಂಸೇವಕರ ವಿವರಗಳ ಬಗ್ಗೆಯೂ ಅವರನ್ನು ಪ್ರಶ್ನಿಸಲಾಯಿತು.

ಮತ್ತಷ್ಟು ಓದಿ: ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA

ಈ ವರ್ಷ ಜುಲೈನಲ್ಲಿ ಕೆನಡಾದಲ್ಲಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜರ್ ಅವರು SFJ ನ ಪ್ರಮುಖ ಸದಸ್ಯರಾಗಿದ್ದರು. ಅಮರ್‌ಪ್ರೀತ್ ಸಿಂಗ್ ಪ್ರತಿಕ್ರಿಯೆಗೆ ಸಿಗದಿದ್ದರೂ ಪಟಿಯಾಲ ಸಿಐಡಿ ಅಧಿಕಾರಿಗಳು ಅವರು ಖಾಲ್ಸಾ ಏಡ್‌ನ ಇಂಡಿಯಾ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!