AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯ ಕಿಡ್ನ್ಯಾಪ್, ಕೊಲೆ ಬೆದರಿಕೆ ಹಿನ್ನೆಲೆ: ಹೈದರಾಬಾದ್‌ ಪೊಲೀಸರಿಂದ ಮಾಜಿ ಸಚಿವೆ ಅರೆಸ್ಟ್​

ವ್ಯಕ್ತಿಯೊಬ್ಬರ ಕಿಡ್ನ್ಯಾಪ್ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಚಿವೆ ಬೂಮಾ ಅಖಿಲಪ್ರಿಯ ಅವರನ್ನು ಹೈದರಾಬಾದ್‌ನ ಬೊಯಿನಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯ ಕಿಡ್ನ್ಯಾಪ್, ಕೊಲೆ ಬೆದರಿಕೆ ಹಿನ್ನೆಲೆ: ಹೈದರಾಬಾದ್‌ ಪೊಲೀಸರಿಂದ ಮಾಜಿ ಸಚಿವೆ ಅರೆಸ್ಟ್​
ಭೂ ಅಕ್ರಮ‌ ಹಾಗೂ ವ್ಯಕ್ತಿಯೋರ್ವರ‌ ಕಿಡ್ನ್ಯಾಪ್ ಮತ್ತು ಜೀವ ಬೆದರಿಕೆ‌ ಪ್ರಕರಣದಲ್ಲಿ ದಂಪತಿ ವಿರುದ್ಧ ಆರೋಪ
ಸಾಧು ಶ್ರೀನಾಥ್​
| Edited By: |

Updated on:Jan 06, 2021 | 5:03 PM

Share

ಹೈದರಾಬಾದ್: ವ್ಯಕ್ತಿಯೊಬ್ಬರ ಕಿಡ್ನ್ಯಾಪ್ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಚಿವೆ ಬೂಮಾ ಅಖಿಲಪ್ರಿಯ ಅವರನ್ನು ಹೈದರಾಬಾದ್‌ನ ಬೊಯಿನಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈಗ ಬಂಧನಕ್ಕೊಳಗಾಗಿರುವ ಬೂಮಾ ಅಖಿಲಪ್ರಿಯ, ಚಂದ್ರಬಾಬು ನಾಯ್ಡು ಸಂಪುಟದಲ್ಲಿ ಸಚಿವೆಯಾಗಿದ್ದರು. ಈ ಮಧ್ಯೆ ಬೂಮಾ ಅಖಿಲಪ್ರಿಯ ಪತಿ ಭಾರ್ಗವ ರಾಮ್ ಪರಾರಿಯಾಗಿದ್ದಾರೆ. ಭೂ ಅಕ್ರಮ‌ ಹಾಗೂ ವ್ಯಕ್ತಿಯೋರ್ವರ‌ ಕಿಡ್ನ್ಯಾಪ್ ಮತ್ತು ಜೀವ ಬೆದರಿಕೆ‌ ಪ್ರಕರಣದಲ್ಲಿ ದಂಪತಿ ವಿರುದ್ಧ ಆರೋಪ ಕೇಳಿಬಂದಿತ್ತು.

Published On - 5:02 pm, Wed, 6 January 21

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ