AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ […]

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು
ಪಂಜಾಬ್​ ಸಿಎಂ ಹತ್ಯೆ ಮಾಡುವಂತಹ ಪೋಸ್ಟರ್​
Lakshmi Hegde
| Edited By: |

Updated on: Jan 02, 2021 | 5:06 PM

Share

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ.

ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ ಮಾಹಿತಿ ನೀಡುವಂತೆ ಸೈಬರ್ ​ಕ್ರೈಂ ಪೊಲೀಸ್ ತಂಡಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಸೋಹನ್​ ಸಿಂಗ್ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರು ಇದೇ ಮೊದಲ ಬಾರಿಗೆ ಈ ರೀತಿಯ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಪೋಸ್ಟರ್​ನಲ್ಲಿ ಅಮರೀಂದರ್​ ಸಿಂಗ್ ಫೋಟೋ ಹಾಕಿ, ಮೇಲೆ ವಾಂಟೆಡ್​ ಡೆಡ್​ ಎಂದು ಬರೆಯಲಾಗಿದೆ. ಒಂದೆಡೆ ರೈತರ ಹೋರಾಟ ತೀವ್ರವಾಗುತ್ತಿರುವ ಬೆನ್ನಲ್ಲೇ, ಈ ರೀತಿ ಬೆದರಿಕೆ ಕರೆ ಬಂದಿದೆ. ಇದರಲ್ಲಿ ಖಲಿಸ್ತಾನ ಹೋರಾಟಗಾರರ ಕೈವಾಡ ಇರಬಹುದು ಎಂದು ಅಂದಾಜಿಸಲಾಗಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ