AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ […]

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು
ಪಂಜಾಬ್​ ಸಿಎಂ ಹತ್ಯೆ ಮಾಡುವಂತಹ ಪೋಸ್ಟರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 02, 2021 | 5:06 PM

Share

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ.

ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ ಮಾಹಿತಿ ನೀಡುವಂತೆ ಸೈಬರ್ ​ಕ್ರೈಂ ಪೊಲೀಸ್ ತಂಡಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಸೋಹನ್​ ಸಿಂಗ್ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರು ಇದೇ ಮೊದಲ ಬಾರಿಗೆ ಈ ರೀತಿಯ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಪೋಸ್ಟರ್​ನಲ್ಲಿ ಅಮರೀಂದರ್​ ಸಿಂಗ್ ಫೋಟೋ ಹಾಕಿ, ಮೇಲೆ ವಾಂಟೆಡ್​ ಡೆಡ್​ ಎಂದು ಬರೆಯಲಾಗಿದೆ. ಒಂದೆಡೆ ರೈತರ ಹೋರಾಟ ತೀವ್ರವಾಗುತ್ತಿರುವ ಬೆನ್ನಲ್ಲೇ, ಈ ರೀತಿ ಬೆದರಿಕೆ ಕರೆ ಬಂದಿದೆ. ಇದರಲ್ಲಿ ಖಲಿಸ್ತಾನ ಹೋರಾಟಗಾರರ ಕೈವಾಡ ಇರಬಹುದು ಎಂದು ಅಂದಾಜಿಸಲಾಗಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ