AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ […]

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು
ಪಂಜಾಬ್​ ಸಿಎಂ ಹತ್ಯೆ ಮಾಡುವಂತಹ ಪೋಸ್ಟರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 02, 2021 | 5:06 PM

Share

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ.

ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ ಮಾಹಿತಿ ನೀಡುವಂತೆ ಸೈಬರ್ ​ಕ್ರೈಂ ಪೊಲೀಸ್ ತಂಡಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಸೋಹನ್​ ಸಿಂಗ್ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರು ಇದೇ ಮೊದಲ ಬಾರಿಗೆ ಈ ರೀತಿಯ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಪೋಸ್ಟರ್​ನಲ್ಲಿ ಅಮರೀಂದರ್​ ಸಿಂಗ್ ಫೋಟೋ ಹಾಕಿ, ಮೇಲೆ ವಾಂಟೆಡ್​ ಡೆಡ್​ ಎಂದು ಬರೆಯಲಾಗಿದೆ. ಒಂದೆಡೆ ರೈತರ ಹೋರಾಟ ತೀವ್ರವಾಗುತ್ತಿರುವ ಬೆನ್ನಲ್ಲೇ, ಈ ರೀತಿ ಬೆದರಿಕೆ ಕರೆ ಬಂದಿದೆ. ಇದರಲ್ಲಿ ಖಲಿಸ್ತಾನ ಹೋರಾಟಗಾರರ ಕೈವಾಡ ಇರಬಹುದು ಎಂದು ಅಂದಾಜಿಸಲಾಗಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ