AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ […]

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು
ಪಂಜಾಬ್​ ಸಿಎಂ ಹತ್ಯೆ ಮಾಡುವಂತಹ ಪೋಸ್ಟರ್​
Lakshmi Hegde
| Edited By: |

Updated on: Jan 02, 2021 | 5:06 PM

Share

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ.

ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ ಮಾಹಿತಿ ನೀಡುವಂತೆ ಸೈಬರ್ ​ಕ್ರೈಂ ಪೊಲೀಸ್ ತಂಡಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಸೋಹನ್​ ಸಿಂಗ್ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರು ಇದೇ ಮೊದಲ ಬಾರಿಗೆ ಈ ರೀತಿಯ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಪೋಸ್ಟರ್​ನಲ್ಲಿ ಅಮರೀಂದರ್​ ಸಿಂಗ್ ಫೋಟೋ ಹಾಕಿ, ಮೇಲೆ ವಾಂಟೆಡ್​ ಡೆಡ್​ ಎಂದು ಬರೆಯಲಾಗಿದೆ. ಒಂದೆಡೆ ರೈತರ ಹೋರಾಟ ತೀವ್ರವಾಗುತ್ತಿರುವ ಬೆನ್ನಲ್ಲೇ, ಈ ರೀತಿ ಬೆದರಿಕೆ ಕರೆ ಬಂದಿದೆ. ಇದರಲ್ಲಿ ಖಲಿಸ್ತಾನ ಹೋರಾಟಗಾರರ ಕೈವಾಡ ಇರಬಹುದು ಎಂದು ಅಂದಾಜಿಸಲಾಗಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ