AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ […]

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು
ಪಂಜಾಬ್​ ಸಿಎಂ ಹತ್ಯೆ ಮಾಡುವಂತಹ ಪೋಸ್ಟರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 02, 2021 | 5:06 PM

Share

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ರನ್ನು ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪೋಸ್ಟರ್​ ಹಾಕಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ.

ಮೊಹಾಲಿಯ 66 ಮತ್ತು 67ನೇ ಸೆಕ್ಟರ್​ನಲ್ಲಿ ಮಾರ್ಗಸೂಚಿ ಫಲಕಗಳ ಮೇಲೆ ಈ ಪೋಸ್ಟರ್​ಗಳನ್ನು ಹಾಕಲಾಗಿತ್ತು. ಇದನ್ನು ಯಾವುದೋ ಒಂದು ಸೈಬರ್​ ಕೆಫೆಯಲ್ಲಿ ಮುದ್ರಿಸಲಾಗಿದೆ. ಜೀವ ಬೆದರಿಕೆ ಪೋಸ್ಟರ್ ಮೇಲೆ ಈ ಮೇಲ್​ ಐ.ಡಿ. ಇದೆ. ಇದು ವೆರಿಫೈಡ್​ ಇಮೇಲ್​ ಐ.ಡಿ.ಯಾಗಿದೆ. ಹೆಚ್ಚಿನ ಮಾಹಿತಿ ನೀಡುವಂತೆ ಸೈಬರ್ ​ಕ್ರೈಂ ಪೊಲೀಸ್ ತಂಡಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಸೋಹನ್​ ಸಿಂಗ್ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರು ಇದೇ ಮೊದಲ ಬಾರಿಗೆ ಈ ರೀತಿಯ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಪೋಸ್ಟರ್​ನಲ್ಲಿ ಅಮರೀಂದರ್​ ಸಿಂಗ್ ಫೋಟೋ ಹಾಕಿ, ಮೇಲೆ ವಾಂಟೆಡ್​ ಡೆಡ್​ ಎಂದು ಬರೆಯಲಾಗಿದೆ. ಒಂದೆಡೆ ರೈತರ ಹೋರಾಟ ತೀವ್ರವಾಗುತ್ತಿರುವ ಬೆನ್ನಲ್ಲೇ, ಈ ರೀತಿ ಬೆದರಿಕೆ ಕರೆ ಬಂದಿದೆ. ಇದರಲ್ಲಿ ಖಲಿಸ್ತಾನ ಹೋರಾಟಗಾರರ ಕೈವಾಡ ಇರಬಹುದು ಎಂದು ಅಂದಾಜಿಸಲಾಗಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!