ಹಾವಿಗಿಂತ ಹೆಚ್ಚು ಮನುಷ್ಯನೇ ವಿಷಕಾರಿಯೇ?, ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವು

ವ್ಯಕ್ತಿಯನ್ನು ಕಚ್ಚಿದ ಮರು ಕ್ಷಣವೇ ಹಾವೊಂದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾಳಿಂಗಸರ್ಪ ಕಾಣಿಸಿಕೊಂಡಾದ ಉರಗತಜ್ಞರನ್ನು ಕರೆಸಲಾಗಿತ್ತು. ಇನ್ನೇನು ಅದನ್ನು ಚೀಲಕ್ಕೆ ತುಂಬಬೇಕು ಅನ್ನುವಷ್ಟರಲ್ಲಿ ಹಾವು ಕಚ್ಚಿತ್ತು.

ಹಾವಿಗಿಂತ ಹೆಚ್ಚು ಮನುಷ್ಯನೇ ವಿಷಕಾರಿಯೇ?, ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವು
ಕಾಳಿಂಗ ಸರ್ಪImage Credit source: Roundglass sustain
Follow us
|

Updated on:Aug 04, 2024 | 11:21 AM

ಭಾರತದ ಅತ್ಯಂತ ಅಪಾಯಕಾರಿ ಹಾವೆಂದರೆ ಅದು ಕಾಳಿಂಗಸರ್ಪ ಆದರೆ ಈ ಹಾವಿಗಿಂತ ಮನುಷ್ಯನೇ ಹೆಚ್ಚು ವಿಷಯಕಾರಿಯೇ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ. ಮಧ್ಯಪ್ರದೇಶದಲ್ಲಿ ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ಹಾವು ಕಚ್ಚಿದ ಬಳಿಕ ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾರೆ ಆದರೆ ಹಾವು ಮೃತಪಟ್ಟಿದೆ. ಈ ವಿಚಿತ್ರ ಪ್ರಕರಣವು ಸಾಗರದ ನಾರಾಯಾವಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.ಕಾಳಿಂಗಸರ್ಪ  ಕಚ್ಚಿದರೆ ವ್ಯಕ್ತಿ ನೀರು ಕೇಳುವಷ್ಟರೊಳಗೆ ವಿಷವು ದೇಹದೊಳಗೆ ಏರುತ್ತದೆ. ಆದರೆ ಈಗ ಹಾವೇ ಸತ್ತಿರುವುದು ಆಚ್ಚರಿಯನ್ನುಂಟು ಮಾಡಿದೆ.

ಸಾಗರ-ಖುರೈ ರಸ್ತೆಯ ನಾರಾಯಣಾವಳಿಯ ಮುಖ್ಯ ರಸ್ತೆಯ ತಡೆಗೋಡೆಯ ಬಳಿ ಕಾಳಿಂಗಸರ್ಪ  ಕಾಣಿಸಿಕೊಂಡಾಗ, ಜನರು ಹಾವು ಹಿಡಿಯುವವ ಚಂದ್ರಕುಮಾರ್ ಅಹಿರ್ವಾರ್ಗೆ ಕರೆ ಮಾಡಿದರು.

ಮತ್ತಷ್ಟು ಓದಿ: ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಚಂದ್ರಕುಮಾರ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ಹಿಡಿದರು, ಆದರೆ ರಕ್ಷಣೆಯ ಸಂದರ್ಭದಲ್ಲಿ ಕಾಳಿಂಗಸರ್ಪ ಅವರ ಮೇಲೆ ದಾಳಿ ಮಾಡಿತು ಮತ್ತು ಅವರ ಎರಡು ಕೈಗಳ ಹೆಬ್ಬರನ್ನು ಕಚ್ಚಿದೆ.

ಹಾವು ಕಚ್ಚಿದ ನಂತರ ಮನೆಯವರು ಚಂದ್ರಕುಮಾರ್ ಅವರನ್ನು ಚಿಕಿತ್ಸೆಗಾಗಿ ಭಾಗ್ಯೋದಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡ ನಂತರ ಚಂದ್ರಕುಮಾರ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಹಾವು ಸತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:21 am, Sun, 4 August 24

ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ