AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kinnaur Landslide: ಕಿನೌರ್ ಭೂಕುಸಿತ: 10 ಶವ ಪತ್ತೆ, 14 ಮಂದಿಯ ರಕ್ಷಣೆ, ಇನ್ನೂ 40 ಜನರು ಸಿಲುಕಿರುವ ಶಂಕೆ

ಸಂಜೆ 7 ಗಂಟೆಯ ಹೊತ್ತಿಗೆ ಒಟ್ಟು 10 ಶವಗಳು ಪತ್ತೆಯಾಗಿದ್ದು, 14 ಮಂದಿಯನ್ನು ರಕ್ಷಿಸಲಾಗಿದೆ ಎಂದು ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್​ (ಐಟಿಬಿಪಿ) ಸಿಬ್ಬಂದಿ ತಿಳಿಸಿದ್ದಾರೆ

Kinnaur Landslide: ಕಿನೌರ್ ಭೂಕುಸಿತ: 10 ಶವ ಪತ್ತೆ, 14 ಮಂದಿಯ ರಕ್ಷಣೆ, ಇನ್ನೂ 40 ಜನರು ಸಿಲುಕಿರುವ ಶಂಕೆ
ಹಿಮಾಚಲ ಪ್ರದೇಶದ ಕಿನೌರ್​ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ
TV9 Web
| Edited By: |

Updated on: Aug 11, 2021 | 7:31 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ಕಿನೌರ್ ಭೂಕುಸಿತ ಸ್ಥಳದಲ್ಲಿ ಸಾವುನೋವಿನ ಪ್ರಮಾಣ ಹೊತ್ತು ಕಳೆದಂತೆ ಏರುತ್ತಲೇ ಇದೆ. ಸಂಜೆ 7 ಗಂಟೆಯ ಹೊತ್ತಿಗೆ ಒಟ್ಟು 10 ಶವಗಳು ಪತ್ತೆಯಾಗಿದ್ದು, 14 ಮಂದಿಯನ್ನು ರಕ್ಷಿಸಲಾಗಿದೆ ಎಂದು ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್​ (ಐಟಿಬಿಪಿ) ಸಿಬ್ಬಂದಿ ತಿಳಿಸಿದ್ದಾರೆ.

ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭೂಕುಸಿತ ಸಂಭವಿಸಿರುವ ಸ್ಥಳದಲ್ಲಿ ಹಲವು ವಾಹನಗಳು ಸಿಲುಕಿವೆ. 40 ಪ್ರಯಾಣಿಕರಿದ್ದ ಹಿಮಾಚಲ ರಸ್ತೆ ಸಾರಿಗೆ ನಿಗಮದ ಬಸ್​ ಸೇರಿದಂತೆ ಹಲವು ವಾಹನಗಳ ಅವಶೇಷಗಳಡಿ ಇದೆ ಎಂದ ಕಿನೌರ್ ಜಿಲ್ಲೆಯ ಜಿಲ್ಲಾಧಿಕಾರಿ ಅದೀಬ್ ಹುಸೇನ್ ಸಾದಿಕ್ ಹೇಳಿದ್ದಾರೆ. ಈ ಬಸ್​ ರೆಕೊಂಗ್ ಪ್ಯೊ ಗ್ರಾಮದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು.

ಹಿಮಾಚಲ ಪ್ರದೇಶ ದುರಂತದ ಬಗ್ಗೆ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಲ್ಲರ ಸುರಕ್ಷೆ ಮತ್ತು ಯಶಸ್ವಿ ರಕ್ಷಣಾ ಕಾರ್ಯಾಚರಣೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

(Kinnaur Landslide 10 Dead Bodies Found 14 People Rescued)

ಇದನ್ನೂ ಓದಿ: Uttarakhand Glacier Burst ಮಿತಿಮೀರಿದ ಮಾನವ ಚಟುವಟಿಕೆ ತಾಳಿಕೊಳ್ಳುವ ಶಕ್ತಿ ಹಿಮಾಲಯದ ಮಣ್ಣಿಗಿಲ್ಲ | ಉಷಾ ಕಟ್ಟೆಮನೆ ಬರಹ

ಇದನ್ನೂ ಓದಿ: Himachal Pradesh Landslide: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ 40ಕ್ಕೂ ಹೆಚ್ಚು ಜನ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ