AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ

Puducherry Lieutenant Governor: ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರದಿಂದ ಶಾಸಕರು ರಾಜೀನಾಮೆ ನೀಡಿದ್ದರಿಂದ ಪುದುಚ್ಚೇರಿ ರಾಜಕೀಯದಲ್ಲಿ ಬಿಕ್ಕಟ್ಟು ಉಂಟಾದ ಬೆನ್ನಲ್ಲೇ ಕಿರಣ್ ಬೇಡಿ ಅವರನ್ನು ಗವರ್ನರ್ ಸ್ಥಾನದಿಂದ ತೆರವುಗೊಳಿಸಲಾಗಿದೆ.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ
ಕಿರಣ್ ಬೇಡಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 17, 2021 | 11:23 AM

Share

ಪುದುಚೇರಿ: ಮಂಗಳವಾರ ರಾತ್ರಿ ಕಿರಣ್ ಬೇಡಿ ಅವರನ್ನು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಬದಲಿಸಿ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಗವರ್ನರ್ ಸ್ಥಾನದಿಂದ ತೆರವುಗೊಂಡ ಬಳಿಕ ಪ್ರತಿಕ್ರಿಯೆ ನೀಡಿದ ಕಿರಣ್ ಬೇಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದು ಉತ್ತಮ ಅನುಭವ ಆಗಿತ್ತು. ಅದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ನಮ್ಮ ತಂಡವು ಸಾರ್ವಜನಿಕರ ಹಿತಾಸಕ್ತಿಗಾಗಿ ಶ್ರಮವಹಿಸಿತ್ತು ಎಂದಿದ್ದಾರೆ.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದು ನನಗೆ ಜೀವಮಾನದ ಅನುಭವವನ್ನು ನೀಡಿದೆ. ನನ್ನೊಂದಿಗೆ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದಗಳು. ತಮ್ಮ ತಂಡದ ಶ್ರಮವನ್ನು ಶ್ಲಾಘಿಸಿದ ಬೇಡಿ, ನನ್ನ ಅವಧಿಯಲ್ಲಿನ ಕೆಲಸದ ಬಗ್ಗೆ ನಾನು ತೃಪ್ತಿಹೊಂದಿದ್ದೇನೆ. ಜನರಿಗಾಗಿ ಟೀಂ ರಾಜ್ ನಿವಾಸ್ (ಕಿರಣ್ ಬೇಡಿ ಅವರ ಕಚೇರಿ) ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ ಎಂದು ಕಿರಣ್ ಬೇಡಿ ಹೇಳಿದ್ದಾರೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರದಿಂದ ಶಾಸಕರು ರಾಜೀನಾಮೆ ನೀಡಿದ್ದರಿಂದ ಪುದುಚೇರಿ ರಾಜಕೀಯದಲ್ಲಿ ಬಿಕ್ಕಟ್ಟು ಉಂಟಾದ ಬೆನ್ನಲ್ಲೇ ಕಿರಣ್ ಬೇಡಿ ಅವರನ್ನು ಗವರ್ನರ್ ಸ್ಥಾನದಿಂದ ತೆರವುಗೊಳಿಸಲಾಗಿದೆ.

ಇದನ್ನೂ ಓದಿ: Kiran Bedi: ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ತೆರವು

ಕಿರಣ್ ಬೇಡಿ ಅವರನ್ನು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ತೆರವುಗೊಳಿಸಲು ರಾಷ್ಟ್ರಪತಿ ನಿರ್ದೇಶಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರ ಅಜಯ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದರು. ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರಿಗೆ ಪುದುಚೇರಿ ಗವರ್ನರ್ ಸ್ಥಾನದ ಹೆಚ್ಚುವರಿ ಹೊಣೆಯನ್ನು ರಾಷ್ಟ್ರಪತಿ ನೀಡಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!