AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ
ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 9:03 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ರೈತರ ಪ್ರತಿಭಟನೆ 25ನೇ ದಿನ ತಲುಪಿದರೂ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದ ಕಾರಣ ರೈತ ಒಕ್ಕೂಟಗಳು ಈ ನಿರ್ಧಾರ ತಳೆದಿವೆ. ಪ್ರಧಾನಿಯವರ ಮಾತನ್ನು ವಿರೋಧಿಸಿ ದೇಶದ ಜನರು  ಘಂಟೆ ಜಾಗಟೆಗಳನ್ನೊಳಗೊಂಡ ಚಪ್ಪಾಳೆ ಬಾರಿಸಬೇಕೆಂದು ಅವರು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೈತ ದಿನದದಂದು ದೇಶದ ರೈತರು ಊಟ ತ್ಯಜಿಸುವುದನ್ನು ನೀವು ಬಯಸುತ್ತೀರಾ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಹರಿಯಾಣದ ಟೋಲ್ ಬೂತ್​ಗಳನ್ನು ಡಿಸೆಂಬರ್ 25ರಿಂದ 27ರವರೆಗೆ ಮುಕ್ತಗೊಳಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸಿರುವ ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್ 24 ಘಂಟೆಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್