AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ
ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 9:03 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ರೈತರ ಪ್ರತಿಭಟನೆ 25ನೇ ದಿನ ತಲುಪಿದರೂ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದ ಕಾರಣ ರೈತ ಒಕ್ಕೂಟಗಳು ಈ ನಿರ್ಧಾರ ತಳೆದಿವೆ. ಪ್ರಧಾನಿಯವರ ಮಾತನ್ನು ವಿರೋಧಿಸಿ ದೇಶದ ಜನರು  ಘಂಟೆ ಜಾಗಟೆಗಳನ್ನೊಳಗೊಂಡ ಚಪ್ಪಾಳೆ ಬಾರಿಸಬೇಕೆಂದು ಅವರು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೈತ ದಿನದದಂದು ದೇಶದ ರೈತರು ಊಟ ತ್ಯಜಿಸುವುದನ್ನು ನೀವು ಬಯಸುತ್ತೀರಾ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಹರಿಯಾಣದ ಟೋಲ್ ಬೂತ್​ಗಳನ್ನು ಡಿಸೆಂಬರ್ 25ರಿಂದ 27ರವರೆಗೆ ಮುಕ್ತಗೊಳಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸಿರುವ ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್ 24 ಘಂಟೆಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Follow Us
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್