AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕವಾಗಿ ಸಂಕ್ರಾಂತಿಗೆ ತಯಾರಿಸಿದ ಗಾಳಿಪಟ ವೈರಲ್ ಆಗಿ ಸುತ್ತುತ್ತಿದೆ!

ಗಾಳಿಪಟಗಳಿಗೆ ಅಗತ್ಯವಿರುವ ಹಾಳೆಗಳನ್ನು ಹೇಗೆ ಕಾರ್ಯತಂತ್ರವಾಗಿ ಸಂಯೋಜಿಸುವುದು ಎಂಬುದನ್ನು ಟಿಪ್ಪಣಿ ವಿವರಿಸುತ್ತದೆ. ಗಾಳಿಪಟಕ್ಕೆ ರಂಧ್ರಗಳನ್ನು ಮಾಡುವುದು ಮತ್ತು ಅವುಗಳ ಮೂಲಕ ದಾರಗಳನ್ನು ಸರಿಹೊಂದಿಸುವುದು ಹೇಗೆ ಎಂದು ಅವರು ವಿವರಿಸಿದ್ದಾರೆ. ರಂಧ್ರಗಳ ನಡುವಿನ ಅಂತರವನ್ನು ಸಹ ಗಣಿತದಲ್ಲಿ ಬಿಡಿಸಿ, ಉಲ್ಲೇಖಿಸಿದ್ದಾರೆ.

ತಾಂತ್ರಿಕವಾಗಿ ಸಂಕ್ರಾಂತಿಗೆ ತಯಾರಿಸಿದ ಗಾಳಿಪಟ ವೈರಲ್ ಆಗಿ ಸುತ್ತುತ್ತಿದೆ!
ಸಂಕ್ರಾಂತಿಗೆ ತಯಾರಿಸಿದ ಗಾಳಿಪಟ ವೈರಲ್ ಆಗಿ ಸುತ್ತುತ್ತಿದೆ!
ಸಾಧು ಶ್ರೀನಾಥ್​
|

Updated on: Jan 17, 2024 | 1:24 PM

Share

ಸಂಕ್ರಾಂತಿಯಂದು ಎಲ್ಲರೂ ಗಾಳಿಪಟ ಹಾರಿಸಲು ಇಷ್ಟಪಡುತ್ತಾರೆ. ಆದರೆ ಮರದ ಕೊಂಬೆಗಳಿಗೆ, ವಿದ್ಯುತ್ ತಂತಿಗಳಿಗೆ ಸಿಲುಕಿಹಾಕಿಕೊಂಡಾಗ ಹತಾಶೆಯಿಂದ ಚಡಪಡಿಸುತ್ತಾರೆ. ಆದರೆ, ಹೈದರಾಬಾದ್‌ನ ವ್ಯಕ್ತಿಯೊಬ್ಬರು ಹೊಸ ಗಾಳಿಪಟ ಮಾಡಲು ತಾಂತ್ರಿಕವಾಗಿ ವಿನ್ಯಾಸಗೊಳಿಸಿದ ಕಾಲ್ಪನಿಕ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವುದು ಅಷ್ಟು ಸುಲಭವಲ್ಲ. ಕಲೆ ಮತ್ತು ವಿಜ್ಞಾನದ ಸಂಯೋಜನೆಯೊಂದಿಗೆ ಈ ಯುವಕ ಹೊಸ ಟ್ರೆಂಡ್ ಹುಟ್ಟುಹಾಕಿದ್ದಾನೆ.

ಗಾಳಿಪಟಗಳಿಗೆ ಅಗತ್ಯವಿರುವ ಹಾಳೆಗಳನ್ನು ಹೇಗೆ ಕಾರ್ಯತಂತ್ರವಾಗಿ ಸಂಯೋಜಿಸುವುದು ಎಂಬುದನ್ನು ಟಿಪ್ಪಣಿ ವಿವರಿಸುತ್ತದೆ. ಗಾಳಿಪಟಕ್ಕೆ ರಂಧ್ರಗಳನ್ನು ಮಾಡುವುದು ಮತ್ತು ಅವುಗಳ ಮೂಲಕ ದಾರಗಳನ್ನು ಸರಿಹೊಂದಿಸುವುದು ಹೇಗೆ ಎಂದು ಅವರು ವಿವರಿಸಿದ್ದಾರೆ. ರಂಧ್ರಗಳ ನಡುವಿನ ಅಂತರವನ್ನು ಸಹ ಗಣಿತದಲ್ಲಿ ಬಿಡಿಸಿ, ಉಲ್ಲೇಖಿಸಿದ್ದಾರೆ.

ಮತ್ತಷ್ಟು ಓದಿ: ಭೋಪಾಲ್​: ಗುಡಿಸಲಿನಿಂದ 6 ತಿಂಗಳ ಮಗುವನ್ನು ಎಳೆದೊಯ್ದು ಕಚ್ಚಿ ಕೊಂದ ಬೀದಿ ನಾಯಿಗಳು

ಇದರಲ್ಲಿ ಹಾರಾಟಕ್ಕೆ ನೆರವಾಗುವ ಭೌತಶಾಸ್ತ್ರ ಸೂತ್ರವನ್ನು ಅಳವಡಿಸಿಕೊಂಡು ಗಾಳಿಪಟಕ್ಕೆ ಅಗತ್ಯವಿರುವ ಶಕ್ತಿಯನ್ನು ಸಹ ವಿವರಿಸಿದ್ದಾರೆ. ಈ ರೀತಿ ತಯಾರಾದ ಗಾಳಿಪಟ ಆಕಾಶದೆತ್ತರಕ್ಕೆ ಹೋಗುತ್ತದೆ. ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ಹೇಗೆ ಚಲಿಸುತ್ತದೆ ಎಂಬುದನ್ನೂ ವಿವರಿಸಿದ್ದಾರೆ. ಈ ಸಂದೇಶ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇವಲ ಐದು ವರ್ಷದ ಹುಡುಗ ತನ್ನ ಗೊಂಬೆಗಳೊಂದಿಗೆ ಆಟವಾಡುತ್ತಾ ಗಾಳಿಪಟದ ಬಗ್ಗೆ ವಿವರಿಸಿರುವ ರೀತಿಗೆ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು