AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು […]

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ
ಪೃಥ್ವಿಶಂಕರ
|

Updated on:Nov 13, 2020 | 3:26 PM

Share

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 26 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಈ ದಾಳಿಯ ವಿರುದ್ಧ ನಟನ ಸಂಬಂಧಿಕರು ಪ್ರತಿಭಟನೆ ನಡೆಸಿದಲ್ಲದೆ ಬಿನೀಶ್​ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಶೋಧದ ಬಳಿಕ ನಟನ ಕುಟುಂಬದವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಬಳಿ ದೂರ ಸಹ ದಾಖಲಿಸಿದ್ದರು.

ಇದನ್ನೂ ಓದಿ: 26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ

Published On - 2:31 pm, Fri, 13 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ