AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು […]

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ
ಪೃಥ್ವಿಶಂಕರ
|

Updated on:Nov 13, 2020 | 3:26 PM

Share

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 26 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಈ ದಾಳಿಯ ವಿರುದ್ಧ ನಟನ ಸಂಬಂಧಿಕರು ಪ್ರತಿಭಟನೆ ನಡೆಸಿದಲ್ಲದೆ ಬಿನೀಶ್​ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಶೋಧದ ಬಳಿಕ ನಟನ ಕುಟುಂಬದವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಬಳಿ ದೂರ ಸಹ ದಾಖಲಿಸಿದ್ದರು.

ಇದನ್ನೂ ಓದಿ: 26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ

Published On - 2:31 pm, Fri, 13 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ