AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು […]

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ
ಪೃಥ್ವಿಶಂಕರ
|

Updated on:Nov 13, 2020 | 3:26 PM

Share

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 26 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಈ ದಾಳಿಯ ವಿರುದ್ಧ ನಟನ ಸಂಬಂಧಿಕರು ಪ್ರತಿಭಟನೆ ನಡೆಸಿದಲ್ಲದೆ ಬಿನೀಶ್​ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಶೋಧದ ಬಳಿಕ ನಟನ ಕುಟುಂಬದವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಬಳಿ ದೂರ ಸಹ ದಾಖಲಿಸಿದ್ದರು.

ಇದನ್ನೂ ಓದಿ: 26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ

Published On - 2:31 pm, Fri, 13 November 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ