AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ ಕಟ್ಟಡದಿಂದ ವಿದ್ಯಾರ್ಥಿ ಕೆಳಗೆ ಹಾರುವ ಮುನ್ನ ಬೆತ್ತಲೆಯಾಗಿ ಕಾರಿಡಾರ್​ ಮೇಲೆ ಮೆರವಣಿಗೆ ಮಾಡಲಾಗಿತ್ತು

ಜಾದವ್​ಪುರ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಅದಕ್ಕೂ ಮುನ್ನ ಹಾಸ್ಟೆಲ್​ನ ಕಾರಿಡಾರ್​ನಲ್ಲಿ ಆತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಕೆಲವು ವಿಚಾರಗಳು ಗೊತ್ತಾಗಿವೆ. ವಿದ್ಯಾರ್ಥಿ ಮೇಲೆ ರ್ಯಾಗಿಂಗ್ ಮಾಡಲಾಗಿತ್ತು, ಲೈಂಗಿಕ ಕಿರುಕುಳ ನೀಡಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಹಾಸ್ಟೆಲ್​ನಿಂದ ಕೆಳಗೆ ಜಿಗಿದು ಮೃತಪಟ್ಟಿದ್ದಾನೆ.

ಹಾಸ್ಟೆಲ್​ ಕಟ್ಟಡದಿಂದ ವಿದ್ಯಾರ್ಥಿ ಕೆಳಗೆ ಹಾರುವ ಮುನ್ನ ಬೆತ್ತಲೆಯಾಗಿ ಕಾರಿಡಾರ್​ ಮೇಲೆ ಮೆರವಣಿಗೆ ಮಾಡಲಾಗಿತ್ತು
ಜಾದವ್​ಪುರ ವಿಶ್ವವಿದ್ಯಾಲಯImage Credit source: NDTV
ನಯನಾ ರಾಜೀವ್
|

Updated on:Aug 23, 2023 | 11:33 AM

Share

ಜಾದವ್​ಪುರ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಅದಕ್ಕೂ ಮುನ್ನ ಹಾಸ್ಟೆಲ್​ನ ಕಾರಿಡಾರ್​ನಲ್ಲಿ ಆತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಕೆಲವು ವಿಚಾರಗಳು ಗೊತ್ತಾಗಿವೆ. ವಿದ್ಯಾರ್ಥಿ ಮೇಲೆ ರ್ಯಾಗಿಂಗ್ ಮಾಡಲಾಗಿತ್ತು, ಲೈಂಗಿಕ ಕಿರುಕುಳ ನೀಡಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಹಾಸ್ಟೆಲ್​ನಿಂದ ಕೆಳಗೆ ಜಿಗಿದು ಮೃತಪಟ್ಟಿದ್ದಾನೆ.

ಕೊಠಡಿ ಸಂಖ್ಯೆ 70ರಲ್ಲಿ ಬಲವಂತವಾಗಿ ವಿದ್ಯಾರ್ಥಿಯ ಬಟ್ಟೆ ಬಿಚ್ಚಲಾಗಿತ್ತು, ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು 12 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಹಳೆಯ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ಆಗಸ್ಟ್​ 9 ರಂದು ರಾತ್ರಿ ಬಾಲಕರ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು ಪೋಷಕರು ದೂರಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು, ಹಾಸ್ಟೆಲ್​ನಲ್ಲಿ ಅಡುಗೆ ಮಾಡುವವರನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ.

ಮತ್ತಷ್ಟು ಓದಿ: ಕೋಟಾದ ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು 20ರ ಹರೆಯದ ವೈದ್ಯಕೀಯ ಆಕಾಂಕ್ಷಿ ಸಾವು

ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿತ್ತು, ಬಳಿಕ ತೀವ್ರ ಗಾಯಗಳಾಗಿತ್ತು, ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ 4.30ರ ವೇಳೆಗೆ ಮೃತಪಟ್ಟಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 23 August 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ