AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, ಹಲವರಿಗೆ ಗಾಯ

ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, ಹಲವರಿಗೆ ಗಾಯ
ಕಟ್ಟಡ ಕುಸಿತ
ನಯನಾ ರಾಜೀವ್
|

Updated on: Mar 18, 2024 | 8:27 AM

Share

ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಐದು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ತಕ್ಷಣದ ರಕ್ಷಣೆ ಮತ್ತು ಪರಿಹಾರಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯ ವಿಪತ್ತು ನಿರ್ವಹಣಾ ತಂಡವನ್ನು ತೊಡಗಿಸಿಕೊಳ್ಳುವಂತೆ ನಾನು ಮುಖ್ಯ ಕಾರ್ಯದರ್ಶಿ ಪಶ್ಚಿಮ ಬಂಗಾಳ, ಗೃಹ ಇಲಾಖೆ ಮತ್ತು ಕೋಲ್ಕತ್ತಾದ ಆಯುಕ್ತರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಒಬ್ಬ ಮಹಿಳೆಯನ್ನು ಸ್ಥಳೀಯ ನಿವಾಸಿ ಹಸೀನಾ ಬೀಬಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!