AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಸಿದ ಬಿರಿಯಾನಿ ಕೊಟ್ಟಿದ್ದಕ್ಕೆ ಮಾರಾಮಾರಿ; ಸಾವಿನಲ್ಲಿ ಅಂತ್ಯವಾದ ಜಗಳ!

ಫಾಲ್ಗುಣಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಕೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಹಳಸಿದ ಬಿರಿಯಾನಿ ಕೊಟ್ಟಿದ್ದಕ್ಕೆ ಮಾರಾಮಾರಿ; ಸಾವಿನಲ್ಲಿ ಅಂತ್ಯವಾದ ಜಗಳ!
shruti hegde
| Edited By: ಆಯೇಷಾ ಬಾನು|

Updated on:Dec 02, 2020 | 3:07 PM

Share

ಕೋಲ್ಕತ್ತಾ: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗುವ ಜಗಳಗಳು ಹೊಡೆದಾಟಕ್ಕೆ ತಿರುಗಿ ಬಿಡುತ್ತವೆ. ಕೋಲ್ಕತ್ತಾದಲ್ಲೂ ಇದೇ ರೀತಿ ಆಗಿದೆ. ಹಳಸಿದ ಬಿರಿಯಾನಿ ಕೊಟ್ಟ ವಿಚಾರಕ್ಕೆ ಆರಂಭವಾದ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.

ಫಲ್ಗುಣಿ ಬಸು ಎಂಬ ಮಹಿಳೆಯ ಮನೆಗೆ ಆಕೆಯ ಅತ್ತಿಗೆ ಬಂದಿದ್ದಳು. ಈ ವೇಳೆ ಫಲ್ಗುಣಿ ಬಿರಿಯಾನಿ ಮಾಡಿ ಬಡಿಸಿದ್ದಳು. ಇದನ್ನು ತಿಂದ ನಂತರದ ಫಲ್ಗುಣಿ ಅತ್ತಿಗೆಯ ಮಗ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದ. ಇದರಿಂದ ಸಿಟ್ಟಾದ ಮಹಿಳೆ ಫಲ್ಗುಣಿ ಮೇಲೆ ಕಿಡಿಕಾರಿದಳು.

ಈ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅತ್ತಿಗೆಯು ಫಲ್ಗುಣಿ ಮೇಲೆ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಇಬ್ಬರ ನಡುವೆ ಭಾರೀ ಹೊಡೆದಾಟ ಏರ್ಪಟ್ಟಿದೆ. ಅತ್ತಿಗೆ ಹೊಡೆದ ಏಟಿಗೆ ಫಲ್ಗುಣಿಗೆ ಹೃದಯಾಘಾತವಾಗಿದೆ. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ.

ಫಲ್ಗುಣಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಕೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು,  ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಓದಿ: ನೀವು RCBಗೆ ಸಪೋರ್ಟ್ ಮಾಡೋಹಾಗಿದ್ರೆ.. ಅರ್ಧ ರೇಟ್​ಗೆ ಹೊಟ್ಟೆ ತುಂಬಾ ಬಿರಿಯಾನಿ ತಿನ್ನಿ!

ಬೌ ಬೌ ಬಿರಿಯಾನಿಗಾಗಿ ನಾಯಿ ಬೇಟೆಗೆ ಇಳಿದ ಸರ್ವಾಧಿಕಾರಿ ಕಿಮ್​: ಉ.ಕೊರಿಯಾ ಗಢಗಢ!

Published On - 3:04 pm, Wed, 2 December 20

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು