AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಂದ ಪಡೆದ ಲಂಚ ವಾಪಸ್​ ಕೊಡ್ತೀನಿ ಎಂದ ಸರ್ಕಾರಿ ಅಧಿಕಾರಿ, ಎಲ್ಲಿ?

ಹೈದರಾಬಾದ್​: ಸಾಮಾನ್ಯವಾಗಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಅಧಿಕಾರಿಗಳ ಒತ್ತಡದಿಂದ ಜನಸಾಮಾನ್ಯರು ಲಂಚ ನೀಡಬೇಕಾದ ಪ್ರಸಂಗ ಎದುರಾಗುವುದು ಖಚಿತ ಎಂಬಷ್ಟು ಸಾಮಾನ್ಯವಾಗಿದೆ. ಆದರೆ, ಜನರ ಹತ್ತಿರ ಪಡೆದ ಲಂಚವನ್ನ ಸರ್ಕಾರಿ ಅಧಿಕಾರಿಯೊಬ್ಬ ವಾಪಸ್​ ಮಾಡೋಕೆ ಲಿಖಿತ ಆಶ್ವಾಸನೆ ನೀಡಿರುವ ಸ್ವಾರಸ್ಯಕರ ಘಟನೆ ತೆಲಂಗಾಣದ ಕೊಮರಮ್​ ಭೀಮ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಚಿಂತಲಾ ಮಣೆಪಲ್ಲೆ ಮಂಡಲ್​ ವಿಭಾಗದಲ್ಲಿ ತೆಲಂಗಾಣ ಸರ್ಕಾರವು ರೈತರಿಗೆ ಕೃಷಿಗೆಂದು ಜಮೀನು ಮಂಜೂರು ಮಾಡಿತ್ತು. ಆದರೆ, ನಾಲ್ಕು ವರ್ಷವಾದರೂ ಆ ಜಮೀನು ರೈತರ ಪಾಲಿಗೆ ಬರಲೇ […]

ರೈತರಿಂದ ಪಡೆದ ಲಂಚ ವಾಪಸ್​ ಕೊಡ್ತೀನಿ ಎಂದ  ಸರ್ಕಾರಿ ಅಧಿಕಾರಿ, ಎಲ್ಲಿ?
Follow us
KUSHAL V
|

Updated on:Aug 01, 2020 | 4:18 PM

ಹೈದರಾಬಾದ್​: ಸಾಮಾನ್ಯವಾಗಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಅಧಿಕಾರಿಗಳ ಒತ್ತಡದಿಂದ ಜನಸಾಮಾನ್ಯರು ಲಂಚ ನೀಡಬೇಕಾದ ಪ್ರಸಂಗ ಎದುರಾಗುವುದು ಖಚಿತ ಎಂಬಷ್ಟು ಸಾಮಾನ್ಯವಾಗಿದೆ. ಆದರೆ, ಜನರ ಹತ್ತಿರ ಪಡೆದ ಲಂಚವನ್ನ ಸರ್ಕಾರಿ ಅಧಿಕಾರಿಯೊಬ್ಬ ವಾಪಸ್​ ಮಾಡೋಕೆ ಲಿಖಿತ ಆಶ್ವಾಸನೆ ನೀಡಿರುವ ಸ್ವಾರಸ್ಯಕರ ಘಟನೆ ತೆಲಂಗಾಣದ ಕೊಮರಮ್​ ಭೀಮ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಚಿಂತಲಾ ಮಣೆಪಲ್ಲೆ ಮಂಡಲ್​ ವಿಭಾಗದಲ್ಲಿ ತೆಲಂಗಾಣ ಸರ್ಕಾರವು ರೈತರಿಗೆ ಕೃಷಿಗೆಂದು ಜಮೀನು ಮಂಜೂರು ಮಾಡಿತ್ತು. ಆದರೆ, ನಾಲ್ಕು ವರ್ಷವಾದರೂ ಆ ಜಮೀನು ರೈತರ ಪಾಲಿಗೆ ಬರಲೇ ಇಲ್ಲ. ಅದಕ್ಕೆ ಕಾರಣ ಸ್ಥಳೀಯ ಅಧಿಕಾರಿಗಳ ಲಂಚಬಾಕತನ. ಹೀಗಾಗಿ, ಈ ಸಲ ಏನೇ ಅದರೂ ಜಮೀನು ಪಡೆಯಲೇಬೇಕು ಎಂಬ ಹಠದಿಂದ ಗ್ರಾಮಸ್ಥರು ಮಂಡಲ್​ ಕಂದಾಯ ಅಧಿಕಾರಿಗೆ ಲಂಚ ನೀಡೋಕೆ ಮುಂದಾದರು. ಕೆಲವರು 40 ಸಾವಿರ ನೀಡಿದರೆ ಮತ್ತೆ ಕೆಲವರು 2 ಕ್ವಿಂಟಾಲ್​ ಈರುಳ್ಳಿ ಸಹ ಲಂಚವಾಗಿ ಕೊಟ್ಟಿದ್ದರಂತೆ. ಹೀಗೆ ಲಂಚ ಕೊಟ್ಟಿದ್ದ ಸುಮಾರು 200 ರೈತರಿಗೆ ಜಮೀನು ಮಂಜೂರು ಮಾಡುವುದಾಗಿ ಆ ಅಧಿಕಾರಿ ಭರವಸೆ ಸಹ ನೀಡಿದ್ದನಂತೆ.

ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಧಿಕಾರಿ, 2 ಕೋಟಿ ರೂ. ಲಂಚ! ಆದರೆ, ನಿನ್ನೆ ಇದಕ್ಕಿದ್ದಂತೆ ಕಂದಾಯ ಅಧಿಕಾರಿಯನ್ನ ವರ್ಗಾವಣೆ ಮಾಡಲಾಯಿತಂತೆ. ಈ ಸುದ್ದಿ ತಮ್ಮ ಕಿವಿಗೆ ಬೀಳುತ್ತಿದ್ದಂತೆ ಕಚೇರಿಗೆ ಓಡಿ ಬಂದ ಗ್ರಾಮಸ್ಥರು ತಾವು ನೀಡಿದ್ದ ಲಂಚ ವಾಪಸ್​ ಮಾಡೋಕೆ ಡಿಮ್ಯಾಂಡ್​ ಇಟ್ಟಿದ್ದಾರೆ. ಪ್ರತಿಭಟನೆ ಸಹ ಮಾಡಿದ್ದಾರೆ. ಇದಕ್ಕೆ ಮಣಿದ ಆ ಅಧಿಕಾರಿ ಕೊನೆಗೆ ಹಣ ವಾಪಸ್​ ಮಾಡೋದಾಗಿ ಲಿಖಿತ ಆಶ್ವಾಸನೆ ಕೊಟ್ಟಿದ್ದಾನೆ. ಅಂದ ಹಾಗೆ, ಅಧಿಕಾರಿ ಪಡೆದ ಒಟ್ಟು ಲಂಚ ಎಷ್ಟು ಗೊತ್ತಾ? ಬರೋಬ್ಬರಿ 2 ಕೋಟಿ ರೂಪಾಯಿ!

Published On - 4:03 pm, Sat, 1 August 20

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ