AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಗುಜರಾತ್​ನ ಕೃಷ್ಣ ಸಾಗರ ಕೆರೆಯಲ್ಲಿ ಐವರು ಅಪ್ರಾಪ್ತ ಮಕ್ಕಳು ಜಲಸಮಾಧಿ

ಗುಜರಾತ್(Gujarat) ​ನಲ್ಲಿ ಐವರು ಅಪ್ರಾಪ್ತ ಮಕ್ಕಳು ಜಲಸಮಾಧಿಯಾಗಿದ್ದಾರೆ, ಕೆರೆಯಲ್ಲಿ ಈಜುತ್ತಿದ್ದ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಎಲ್ಲಾ ಐದು ಮಕ್ಕಳು ಮೃತಪಟ್ಟಿದ್ದಾರೆ.

Gujarat: ಗುಜರಾತ್​ನ ಕೃಷ್ಣ ಸಾಗರ ಕೆರೆಯಲ್ಲಿ ಐವರು ಅಪ್ರಾಪ್ತ ಮಕ್ಕಳು ಜಲಸಮಾಧಿ
ನದಿImage Credit source: Deccan Herald
ನಯನಾ ರಾಜೀವ್
|

Updated on: May 14, 2023 | 9:26 AM

Share

ಗುಜರಾತ್(Gujarat) ​ನಲ್ಲಿ ಐವರು ಅಪ್ರಾಪ್ತ ಮಕ್ಕಳು ಜಲಸಮಾಧಿಯಾಗಿದ್ದಾರೆ, ಕೆರೆಯಲ್ಲಿ ಈಜುತ್ತಿದ್ದ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಎಲ್ಲಾ ಐದು ಮಕ್ಕಳು ಮೃತಪಟ್ಟಿದ್ದಾರೆ. ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಇತರ ಮೂವರು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಇಬ್ಬರನ್ನು ರಕ್ಷಿಸಲು ನೀರಿಗೆ ಹಾರಿ ಅವರೂ ಕೂಡ ಪ್ರಾಣಬಿಟ್ಟಿದ್ದಾರೆ. ಮೃತರು ಎಲ್ಲರೂ 16-17 ವರ್ಷದೊಳಗಿನವರಾಗಿದ್ದಾರೆ, ತನಿಖೆ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪಾಂಡವಪುರ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಜಲ ಸಮಾಧಿ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, 45 ನಿಮಿಷಗಳ ರಕ್ಷಣಾ ಕಾರ್ಯಾಚರಣೆಯ ನಂತರ ಐದು ಮೃತದೇಹಗಳನ್ನು ಹೊರತೆಗೆಯಲಾಯಿತು. ಸಂಜೆ 4.30ರ ಸುಮಾರಿಗೆ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?