AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ. ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ. ಮುಂಬೈ ತಂಡದಲ್ಲಿ […]

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ
ಪೃಥ್ವಿಶಂಕರ
|

Updated on: Nov 12, 2020 | 9:07 PM

Share

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ.

ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ.

ಮುಂಬೈ ತಂಡದಲ್ಲಿ ನಿರ್ಣಾಯಕ ಆಟಗಾರನಾಗಿರುವ ಕ್ರುನಾಲ್ ಪಾಂಡ್ಯ ಈ ಆವೃತ್ತಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. 16 ಪಂದ್ಯಗಳಿಂದ ಕೇವಲ 6 ವಿಕೆಟ್ ಪಡೆದಿರುವ ಪಾಂಡ್ಯ ಬ್ಯಾಟಿಂಗ್​ನಲ್ಲಿ ಒಟ್ಟು 109 ರನ್ ಗಳಿಸಿದರು. ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್‌ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಪರ ಕ್ರುನಾಲ್ ಗೆಲುವಿನ ರನ್ ಗಳಿಸಿದರು.

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ