AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ. ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ. ಮುಂಬೈ ತಂಡದಲ್ಲಿ […]

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ
ಪೃಥ್ವಿಶಂಕರ
|

Updated on: Nov 12, 2020 | 9:07 PM

Share

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ.

ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ.

ಮುಂಬೈ ತಂಡದಲ್ಲಿ ನಿರ್ಣಾಯಕ ಆಟಗಾರನಾಗಿರುವ ಕ್ರುನಾಲ್ ಪಾಂಡ್ಯ ಈ ಆವೃತ್ತಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. 16 ಪಂದ್ಯಗಳಿಂದ ಕೇವಲ 6 ವಿಕೆಟ್ ಪಡೆದಿರುವ ಪಾಂಡ್ಯ ಬ್ಯಾಟಿಂಗ್​ನಲ್ಲಿ ಒಟ್ಟು 109 ರನ್ ಗಳಿಸಿದರು. ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್‌ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಪರ ಕ್ರುನಾಲ್ ಗೆಲುವಿನ ರನ್ ಗಳಿಸಿದರು.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ