AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ. ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ. ಮುಂಬೈ ತಂಡದಲ್ಲಿ […]

ದುಬೈನಿಂದ ಬರ್ತಾ ಪಾಂಡ್ಯಾ ಅಕ್ರಮವಾಗಿ ಚಿನ್ನ ತಂದ್ರಾ? ಮುಂಬೈ ವಿ. ನಿಲ್ದಾಣದಲ್ಲಿ ವಿಚಾರಣೆ
ಪೃಥ್ವಿಶಂಕರ
|

Updated on: Nov 12, 2020 | 9:07 PM

Share

ಮುಂಬೈ: ಕ್ರಿಕೆಟಿಗ ಕೃನಾಲ್ ಪಾಂಡ್ಯಾ ಮೇಲೆ ಅಕ್ರಮ ಚಿನ್ನ ಸಾಗಣೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯಾನನ್ನ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಡೆಹಿಡಿದು ವಿಚಾರಣೆ ನಡೆಸುತ್ತಿದೆ.

ಯುಎಇನಿಂದ ಐಪಿಎಲ್ ಮುಗಿಸಿಕೊಂಡ ಮುಂಬೈಗೆ ಬಂದಿಳಿದಿದ್ದ ಕೃನಾಲ್ ಪಾಂಡ್ಯಾ ಬಳಿ ಇದ್ದ ನಿರ್ದಿಷ್ಟ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಚಿನ್ನ ತಂದ ದಾಖಲೆ ಕೇಳುತ್ತಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸದ್ಯ ಕೃನಾಲ್ ಪಾಂಡ್ಯಾ, ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ಆಗಿದ್ದಾರೆ.

ಮುಂಬೈ ತಂಡದಲ್ಲಿ ನಿರ್ಣಾಯಕ ಆಟಗಾರನಾಗಿರುವ ಕ್ರುನಾಲ್ ಪಾಂಡ್ಯ ಈ ಆವೃತ್ತಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. 16 ಪಂದ್ಯಗಳಿಂದ ಕೇವಲ 6 ವಿಕೆಟ್ ಪಡೆದಿರುವ ಪಾಂಡ್ಯ ಬ್ಯಾಟಿಂಗ್​ನಲ್ಲಿ ಒಟ್ಟು 109 ರನ್ ಗಳಿಸಿದರು. ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್‌ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಪರ ಕ್ರುನಾಲ್ ಗೆಲುವಿನ ರನ್ ಗಳಿಸಿದರು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್