AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, […]

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!
KUSHAL V
|

Updated on: Nov 14, 2020 | 6:32 PM

Share

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, ನೇಪಾಳದಲ್ಲಿ ದೀಪಾವಳಿ ಹಬ್ಬವನ್ನು 5 ದಿನಗಳ ಕಾಲ ಆಚರಿಸಿಲಾಗುತ್ತದೆ. ಹಬ್ಬದ ಎರಡನೇ ದಿನವನ್ನು ಕುಕ್ಕುರ್​ ತಿಹಾರ್ ಎಂದು ಆಚರಸಿಲಾಗುತ್ತದೆ. ಇದರ ಭಾಗವಾಗಿ, ಶ್ವಾನಗಳಿಗೆ ಅಂದು ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ, ಅವುಗಳಿಗೆ ರುಚಿರುಚಿಯಾದ ಭಕ್ಷ್ಯ ಭೋಜ್ಯಗಳನ್ನು ನೀಡಲಾಗುತ್ತದೆ.

ಅಂತೆಯೇ, ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಇಂದು ಕುಕ್ಕುರ್​ ತಿಹಾರ್ ಅಂಗವಾಗಿ ನಗರದ ಪ್ರಾಣಿ ದಯಾ ಸಂಘವೊಂದರಲ್ಲಿರುವ ಶ್ವಾನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅವುಗಳಿಗೆ ಹಲವು ಖಾದ್ಯಗಳನ್ನು ಸಹ ನೀಡಲಾಯಿತು. ಮನುಷ್ಯರ ಹಾಗೂ ಶ್ವಾನಗಳ ನಡುವಿನ ಸಹಸ್ರಾರು ವರ್ಷಗಳ ಬಾಂಧವ್ಯದ ಪ್ರತೀಕವಾಗಿ ಈ ಕುಕ್ಕುರ್​ ತಿಹಾರ್ ಹಬ್ಬವನ್ನು ಆಚರಿಸಲಾಗುತ್ತದೆ.

Follow Us
KUSHAL V
KUSHAL V
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!