AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, […]

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!
KUSHAL V
|

Updated on: Nov 14, 2020 | 6:32 PM

Share

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, ನೇಪಾಳದಲ್ಲಿ ದೀಪಾವಳಿ ಹಬ್ಬವನ್ನು 5 ದಿನಗಳ ಕಾಲ ಆಚರಿಸಿಲಾಗುತ್ತದೆ. ಹಬ್ಬದ ಎರಡನೇ ದಿನವನ್ನು ಕುಕ್ಕುರ್​ ತಿಹಾರ್ ಎಂದು ಆಚರಸಿಲಾಗುತ್ತದೆ. ಇದರ ಭಾಗವಾಗಿ, ಶ್ವಾನಗಳಿಗೆ ಅಂದು ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ, ಅವುಗಳಿಗೆ ರುಚಿರುಚಿಯಾದ ಭಕ್ಷ್ಯ ಭೋಜ್ಯಗಳನ್ನು ನೀಡಲಾಗುತ್ತದೆ.

ಅಂತೆಯೇ, ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಇಂದು ಕುಕ್ಕುರ್​ ತಿಹಾರ್ ಅಂಗವಾಗಿ ನಗರದ ಪ್ರಾಣಿ ದಯಾ ಸಂಘವೊಂದರಲ್ಲಿರುವ ಶ್ವಾನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅವುಗಳಿಗೆ ಹಲವು ಖಾದ್ಯಗಳನ್ನು ಸಹ ನೀಡಲಾಯಿತು. ಮನುಷ್ಯರ ಹಾಗೂ ಶ್ವಾನಗಳ ನಡುವಿನ ಸಹಸ್ರಾರು ವರ್ಷಗಳ ಬಾಂಧವ್ಯದ ಪ್ರತೀಕವಾಗಿ ಈ ಕುಕ್ಕುರ್​ ತಿಹಾರ್ ಹಬ್ಬವನ್ನು ಆಚರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ