AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, […]

ದೀಪಾವಳಿ ಬಂದ್ರೆ ಸಾಕು.. ಈ ಊರಿನ ಶ್ವಾನಗಳಿಗೆ ಅದೇನು ಮರ್ಯಾದೆ, ಅದೇನು ಸನ್ಮಾನ.. ವಾಹ್​!
KUSHAL V
|

Updated on: Nov 14, 2020 | 6:32 PM

Share

ದೀಪಾವಳಿ ಬಂದರೆ ಸಾಕು ಮಕ್ಕಳಿಗೆ ಸಿಕ್ಕಾಪಟ್ಟೆ ಖುಷಿ. ಮೊದಲು ಹಿರಿಯರೊಟ್ಟಿಗೆ ಬೆಳ್ಳಂಬೆಳ್ಳಗೆ ಎಣ್ಣೆ ಸ್ನಾನ ಮಾಡೋದು. ಆಮೇಲೆ ಎಲ್ಲರೊಂದಿಗೆ ಸೇರಿ ಪೂಜೆಯಲ್ಲಿ ಭಾಗಿಯಾಗೋದು. ನಂತರ ಬಗೆಬಗೆಯ ರುಚಿರುಚಿಯಾದ ಖಾದ್ಯ ಮತ್ತು ಸ್ವೀಟ್​ಗಳನ್ನು ಸವಿಯುವುದು. ಆದರೆ, ಇದೆಲ್ಲದಕ್ಕಿಂತ ಮಕ್ಕಳಿಗೆ ತುಂಬಾನೇ ಇಷ್ಟವಾಗೋದು ಅಂದರೆ ಗೊತ್ತಲ್ಲ.. ಯೆಸ್​ ಸಾಯಂಕಾಲ ಏರಿಯಾದಲ್ಲಿರುವ ಸ್ನೇಹಿತರೊಡೆನೆ ಸೇರಿ ಪಟಾಕಿ ಹೊಡೆಯೋದು! ಆದರೆ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ದೀಪಾವಳಿ ಎಂದರೆ ಸಾಕು ಕೇವಲ ಮಕ್ಕಳಿಗೆ ಮಾತ್ರವಲ್ಲ ಇಲ್ಲಿನ ಶ್ವಾನಗಳಿಗೂ ಒಂದು ರೀತಿಯ ಸಂಭ್ರಮ, ಸಡಗರ. ಹೌದು, ನೇಪಾಳದಲ್ಲಿ ದೀಪಾವಳಿ ಹಬ್ಬವನ್ನು 5 ದಿನಗಳ ಕಾಲ ಆಚರಿಸಿಲಾಗುತ್ತದೆ. ಹಬ್ಬದ ಎರಡನೇ ದಿನವನ್ನು ಕುಕ್ಕುರ್​ ತಿಹಾರ್ ಎಂದು ಆಚರಸಿಲಾಗುತ್ತದೆ. ಇದರ ಭಾಗವಾಗಿ, ಶ್ವಾನಗಳಿಗೆ ಅಂದು ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ, ಅವುಗಳಿಗೆ ರುಚಿರುಚಿಯಾದ ಭಕ್ಷ್ಯ ಭೋಜ್ಯಗಳನ್ನು ನೀಡಲಾಗುತ್ತದೆ.

ಅಂತೆಯೇ, ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಇಂದು ಕುಕ್ಕುರ್​ ತಿಹಾರ್ ಅಂಗವಾಗಿ ನಗರದ ಪ್ರಾಣಿ ದಯಾ ಸಂಘವೊಂದರಲ್ಲಿರುವ ಶ್ವಾನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅವುಗಳಿಗೆ ಹಲವು ಖಾದ್ಯಗಳನ್ನು ಸಹ ನೀಡಲಾಯಿತು. ಮನುಷ್ಯರ ಹಾಗೂ ಶ್ವಾನಗಳ ನಡುವಿನ ಸಹಸ್ರಾರು ವರ್ಷಗಳ ಬಾಂಧವ್ಯದ ಪ್ರತೀಕವಾಗಿ ಈ ಕುಕ್ಕುರ್​ ತಿಹಾರ್ ಹಬ್ಬವನ್ನು ಆಚರಿಸಲಾಗುತ್ತದೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?