AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kullu Accident: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಟೆಂಪೋ ಪ್ರಪಾತಕ್ಕೆ ಬಿದ್ದು 7 ಪ್ರವಾಸಿಗರು ಸಾವು

ಕುಲುವಿನ ಬಂಜಾರ್ ಕಣಿವೆಯ ಘಿಯಾಗಿ ಪ್ರದೇಶದಲ್ಲಿ ಭಾನುವಾರ ರಾತ್ರಿ 8.30ಕ್ಕೆ ಪ್ರವಾಸಿ ವಾಹನವೊಂದು ಬಂಡೆಯ ಮೇಲಿಂದ ಪ್ರಪಾತಕ್ಕೆ ಉರುಳಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ

Kullu Accident: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಟೆಂಪೋ ಪ್ರಪಾತಕ್ಕೆ ಬಿದ್ದು 7 ಪ್ರವಾಸಿಗರು ಸಾವು
ಕುಲು ಜಿಲ್ಲೆಯಲ್ಲಿ ಅಪಘಾತ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 26, 2022 | 9:12 AM

Share

ಕುಲು: ಹಿಮಾಚಲ ಪ್ರದೇಶದ ಕುಲು (Kullu) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಟೆಂಪೋ ಟ್ರಾವೆಲರ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದ (Himachal Pradesh) ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಈ ಅಪಘಾತ (Accident) ಸಂಭವಿಸಿದೆ.

ಕುಲುವಿನ ಬಂಜಾರ್ ಕಣಿವೆಯ ಘಿಯಾಗಿ ಪ್ರದೇಶದಲ್ಲಿ ಭಾನುವಾರ ರಾತ್ರಿ 8.30ಕ್ಕೆ ಪ್ರವಾಸಿ ವಾಹನವೊಂದು ಬಂಡೆಯ ಮೇಲಿಂದ ಪ್ರಪಾತಕ್ಕೆ ಉರುಳಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಐವರು ಗಾಯಾಳುಗಳನ್ನು ಕುಲು ವಲಯದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಮತ್ತು 5 ಮಂದಿಯನ್ನು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಲು ಎಸ್‌ಪಿ ಗುರುದೇವ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ

ಬಂಜಾರ್‌ನ ಬಿಜೆಪಿ ಶಾಸಕ ಸುರೇಂದ್ರ ಶೌರಿ ಕೂಡ ಟ್ವೀಟ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಮೊದಲು ಬಂಜಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಕುಲು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತ ಪ್ರವಾಸಿಗರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳವರಾಗಿದ್ದು, ಅವರ ಕುರಿತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆಯಲ್ಲಿ ಪ್ರಪಾತಕ್ಕೆ ಇಳಿದು ತಮ್ಮ ಜೀವವನ್ನು ಪಣಕ್ಕಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಮತ್ತು ಸ್ಥಳೀಯರಿಗೆ ಶಾಸಕ ಸುರೇಂದ್ರ ಶೌರಿ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ